ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ.
ಪಾಸಿಟಿವ್ ಕೇಸ್ಗಳು ಮತ್ತಷ್ಟು ಸ್ಫೋಟಗೊಳ್ಳುವ ಮುನ್ಸೂಚನೆ ದೊರೆತಿದ್ದು, ಜನತೆಯಲ್ಲಿ ಸಾಕಷ್ಟು ಭಯ ಹುಟ್ಟಿಸಿದೆ.
ಫೆಬ್ರವರಿ ತಿಂಗಳಿನಲ್ಲಿ ಕಂಡುಬರುತ್ತಿದ್ದ ಸೋಂಕು ಈಗ ಡಿಸೆಂಬರ್ ತಿಂಗಳಿನಲ್ಲೇ ಕಾಣಿಸಿಕೊಂಡಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ.
ಇದನ್ನು ಓದಿ : ಫಲಾನುಭವಿಗಳ ಖಾತೆಗೆ ಜಮೆಯಾಗದ ಗೃಹಲಕ್ಷ್ಮಿ ಹಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಿಷ್ಟು.!
ಕಾಡಂಚಿನ ಪ್ರದೇಶಗಳಲ್ಲಿ ದುಡಿಮೆಗಾಗಿ ತೆರಳುವ ಗ್ರಾಮಸ್ಥರು ಕಡ್ಡಾಯವಾಗಿ ಡಂಪ್ ಎಣ್ಣೆ ಮೈಯಿಗೆ ಲೇಪಿಸಿಕೊಳ್ಳುವ ಮೂಲಕ, ಉಣ್ಣೆಗಳಿಂದ ರಕ್ಷಣೆ ಪಡೆಯುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕಾಡಂಚಿನ ಗ್ರಾಮಗಳಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಬೀಡುಬಿಟ್ಟಿದ್ದು, ಜನರ ಮೇಲೆ ನಿಗಾ ವಹಿಸಿದ್ದಾರೆ.
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…