9-10 Hour Workday for Labourers | Will Not Accept Centre’s Proposal
ಬೆಂಗಳೂರು: ಕಾರ್ಮಿಕರು 9 ರಿಂದ 10 ಗಂಟೆಗಳ ಕಾಲ ಕೆಲಸ ಮಾಡಬೇಕೆಂಬ ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ನಮ್ಮ ಒಪ್ಪಿಗೆ ಇಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾರ್ಮಿಕರು ಒಪ್ಪಿದರೆ ಮಾತ್ರ ಅವಕಾಶ ಕೊಡುತ್ತೇವೆ. ಅವರು ಒಪ್ಪದಿದ್ದರೆ ಅವಕಾಶ ಕೊಡುವುದಿಲ್ಲ. ಕಾರ್ಮಿಕರ ಅಭಿಪ್ರಾಯ ವನ್ನು ಪಡೆಯುತ್ತೇವೆ ಎಂದರು.
ಕೇಂದ್ರ ಸರ್ಕಾರದ ಪ್ರಸ್ತಾವನೆ ಕುರಿತಂತೆ ಟ್ರೇಡ್ ಯೂನಿ ಯನ್ ಹಾಗೂ ಕೈಗಾರಿಕೆಗಳ ಜೊತೆ ಸಭೆ ನಡೆಸಲಾಗಿದೆ. 48 ಕೆಲಸ ಮಾಡಬೇಕು ಎಂದರು.
ವಾರಕ್ಕೆ ಎರಡು ದಿನ ರಜಾ ಇರಲಿದೆ ಎಂಬ ವಿಚಾರದ ಬಗ್ಗೆ ಕಾರ್ಮಿಕರು ಒಪ್ಪಿದರೆ ಮಾತ್ರ ಜಾರಿ ಮಾಡಬಹುದು. ಮಾರ್ಗಸೂಚಿ ಪ್ರಕಾರ ನಾವು ಅವಕಾಶವನ್ನು ಕಲ್ಪಿಸುತ್ತೇವೆ. ಟಿಸಿಎಸ್ ನಿಂದ 12 ಸಾವಿರ ಉದ್ಯೋಗವನ್ನು ಕಡಿತ ಮಾಡುವ ಬಗ್ಗೆ ಆ ಕಂಪೆನಿಯ ಜೊತೆ ಮಾತನಾಡುತ್ತೇವೆ ಎಂದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…