ರಾಜ್ಯ

ಕಾರ್ಮಿಕರಿಗೆ 9-10ಗಂಟೆ ಕೆಲಸ | ಕೇಂದ್ರ ಪ್ರಸ್ತಾವನಗೆ ಒಪ್ಪಿಗೆ ನೀಡಲ್ಲ : ಲಾಡ್‌

ಬೆಂಗಳೂರು: ಕಾರ್ಮಿಕರು 9 ರಿಂದ 10 ಗಂಟೆಗಳ ಕಾಲ ಕೆಲಸ ಮಾಡಬೇಕೆಂಬ ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ನಮ್ಮ ಒಪ್ಪಿಗೆ ಇಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾರ್ಮಿಕರು ಒಪ್ಪಿದರೆ ಮಾತ್ರ ಅವಕಾಶ ಕೊಡುತ್ತೇವೆ. ಅವರು ಒಪ್ಪದಿದ್ದರೆ ಅವಕಾಶ ಕೊಡುವುದಿಲ್ಲ. ಕಾರ್ಮಿಕರ ಅಭಿಪ್ರಾಯ ವನ್ನು ಪಡೆಯುತ್ತೇವೆ ಎಂದರು.

ಕೇಂದ್ರ ಸರ್ಕಾರದ ಪ್ರಸ್ತಾವನೆ ಕುರಿತಂತೆ ಟ್ರೇಡ್ ಯೂನಿ ಯನ್‌ ಹಾಗೂ ಕೈಗಾರಿಕೆಗಳ ಜೊತೆ ಸಭೆ ನಡೆಸಲಾಗಿದೆ. 48 ಕೆಲಸ ಮಾಡಬೇಕು ಎಂದರು.

ವಾರಕ್ಕೆ ಎರಡು ದಿನ ರಜಾ ಇರಲಿದೆ ಎಂಬ ವಿಚಾರದ ಬಗ್ಗೆ ಕಾರ್ಮಿಕರು ಒಪ್ಪಿದರೆ ಮಾತ್ರ ಜಾರಿ ಮಾಡಬಹುದು. ಮಾರ್ಗಸೂಚಿ ಪ್ರಕಾರ ನಾವು ಅವಕಾಶವನ್ನು ಕಲ್ಪಿಸುತ್ತೇವೆ. ಟಿಸಿಎಸ್ ನಿಂದ 12 ಸಾವಿರ ಉದ್ಯೋಗವನ್ನು ಕಡಿತ ಮಾಡುವ ಬಗ್ಗೆ ಆ ಕಂಪೆನಿಯ ಜೊತೆ ಮಾತನಾಡುತ್ತೇವೆ ಎಂದರು.

ಆಂದೋಲನ ಡೆಸ್ಕ್

Recent Posts

ನಾಳೆ ರಾಜ್ಯಪಾಲರ ಭೇಟಿಗೆ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…

39 mins ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್:‌ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್‌ ರಿಪೋರ್ಟ್‌ನಲ್ಲಿ ನೆಗೆಟಿವ್‌ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್‌…

48 mins ago

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ?

ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…

2 hours ago

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

4 hours ago

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

4 hours ago

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

8 hours ago