9-10 Hour Workday for Labourers | Will Not Accept Centre’s Proposal
ಬೆಂಗಳೂರು: ಕಾರ್ಮಿಕರು 9 ರಿಂದ 10 ಗಂಟೆಗಳ ಕಾಲ ಕೆಲಸ ಮಾಡಬೇಕೆಂಬ ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ನಮ್ಮ ಒಪ್ಪಿಗೆ ಇಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾರ್ಮಿಕರು ಒಪ್ಪಿದರೆ ಮಾತ್ರ ಅವಕಾಶ ಕೊಡುತ್ತೇವೆ. ಅವರು ಒಪ್ಪದಿದ್ದರೆ ಅವಕಾಶ ಕೊಡುವುದಿಲ್ಲ. ಕಾರ್ಮಿಕರ ಅಭಿಪ್ರಾಯ ವನ್ನು ಪಡೆಯುತ್ತೇವೆ ಎಂದರು.
ಕೇಂದ್ರ ಸರ್ಕಾರದ ಪ್ರಸ್ತಾವನೆ ಕುರಿತಂತೆ ಟ್ರೇಡ್ ಯೂನಿ ಯನ್ ಹಾಗೂ ಕೈಗಾರಿಕೆಗಳ ಜೊತೆ ಸಭೆ ನಡೆಸಲಾಗಿದೆ. 48 ಕೆಲಸ ಮಾಡಬೇಕು ಎಂದರು.
ವಾರಕ್ಕೆ ಎರಡು ದಿನ ರಜಾ ಇರಲಿದೆ ಎಂಬ ವಿಚಾರದ ಬಗ್ಗೆ ಕಾರ್ಮಿಕರು ಒಪ್ಪಿದರೆ ಮಾತ್ರ ಜಾರಿ ಮಾಡಬಹುದು. ಮಾರ್ಗಸೂಚಿ ಪ್ರಕಾರ ನಾವು ಅವಕಾಶವನ್ನು ಕಲ್ಪಿಸುತ್ತೇವೆ. ಟಿಸಿಎಸ್ ನಿಂದ 12 ಸಾವಿರ ಉದ್ಯೋಗವನ್ನು ಕಡಿತ ಮಾಡುವ ಬಗ್ಗೆ ಆ ಕಂಪೆನಿಯ ಜೊತೆ ಮಾತನಾಡುತ್ತೇವೆ ಎಂದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…