ರಾಜ್ಯ

ಕೆಎಸ್‌ಆರ್‌ಟಿಸಿ ಅಶ್ವಮೇಧ ಓಟಕ್ಕೆ 9 ಬಹುಮಾನ

ಬೆಂಗಳೂರು: ರಾಜ್ಯದ ಕೆಎಸ್‌ಆರ್‌ಟಿಸಿ ಸಾರಿಗೆ ಸಂಸ್ಥೆಗೆ 9 ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಲಭಿಸಿದೆ.

6 ಆಡ್‌ವರ್ಲ್ಡ್‌ ಶೊಡೌನ್, ಚಿನ್ನದ ಪ್ರಶಸ್ತಿ, 2 ಗ್ರೊವ್‌ ಕೇರ್‌ ಇಂಡಿಯಾ ಹಾಗೂ 1 ಪಿಆರ್‌ಎಸ್‌ಐ ರಾಷ್ಟ್ರೀಯ ಪ್ರಶಸ್ತಿ 2024 ಸಿಕ್ಕಿದೆ.

6 ಆಡ್‌ವರ್ಲ್ಡ್‌ ಶೊಡೌನ್
1. ಅಶ್ವಮೇಧ ಕ್ಲಾಸಿಕ್‌ ಬಸ್ಸುಗಳ ಪರಿಚಯ-ಪರಿಣಾಮಕಾರಿ ಸಾರ್ವಜನಿಕ ಸಂಪರ್ಕ ಉಪಕ್ರಮ
2. ಅಂಬಾರಿ ಉತ್ಸವ ಬಸ್‌ ಅತ್ಯುತ್ತಮ ಬ್ರಾಂಡ್‌ ಅನುಭವ
3. ಅಶ್ವಮೇಧ ಕ್ಲಾಸಿಕ್‌ ಬಸ್ಸುಗಳ-ಅತ್ಯುತ್ತಮ ಕಾರ್ಪೊರೇಟ್‌ ಸಂವಹನ ಹಾಗೂ ನಿರ್ವಹಣೆ
4.ಪಲ್ಲಕ್ಕಿ ಬಸ್ಸುಗಳ- ಅತ್ಯುತ್ತಮ ಗ್ರಾಹಕ ಸ್ವೀಕೃತ
5.ಪ್ರತಿಷ್ಠಿತ ಬಸ್ಸು ಸೇವೆಗಳ ಬ್ರಾಂಡಿಂಗ್-‌ ಅತ್ಯುತ್ತಮ ಸಾರ್ವಜನಿಕ ಸಂಪರ್ಕ
6. ಅಶ್ವಮೇಧ ಕ್ಲಾಸಿಕ್‌ ಬಸ್ಸುಗಳು-ವರ್ಷದ ಅತ್ಯುತ್ತಮ ಬ್ರ್ಯಾಂಡ್‌

ನಿಗಮವು ಅತ್ಯುತ್ತಮ ಪರಿಸರ ನಿರ್ವಹಣೆ ಹಾಗೂ ವಿನೂತನ ಮಾನವ ಸಂಪನ್ಮೂಲ ಯೋಜನೆಗಳು ಅನುಷ್ಟಾನಕ್ಕಾಗಿ ಗ್ರೋ ಕೇರ್‌ ಇಂಡಿಯಾ ಪ್ರಶಸ್ತಿ ಎರಡು ವಿಭಾಗದಲ್ಲಿ ಪಡೆದಿದೆ. ಪಿಆರ್ಎಸ್‌ಐ ರಾಷ್ಟ್ರೀಯ ಪ್ರಶಸ್ತಿಯನ್ನು ನಿಗಮಕ್ಕೆ ಕಾರ್ಪೋರೇಟ್‌ ಚಿತ್ರ ವಿಭಾಗದಲ್ಲಿ ಲಭಿಸಿರುತ್ತದೆ.

ನಿಗಮಕ್ಕೆ ಆಡ್‌ವರ್ಲ್ಡ್‌ ಪ್ರಶಸ್ತಿಗಳನ್ನು ಹೊಸದಿಲ್ಲಿಯ ಗ್ರೋ ಕೇರ್‌ ಇಂಡಿಯಾ ಪ್ರಶಸ್ತಿಗಳನ್ನು ಗೋವಾದಲ್ಲಿ ಹಾಗೂ ಪಿಆರ್‌ಎಸ್‌ಐ ಪ್ರಶಸ್ತಿಯನ್ನು ರಾಯಪುರದಲ್ಲಿ ಪ್ರದಾನ ಮಾಡಲಾಯಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

8 mins ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

35 mins ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

1 hour ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

1 hour ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

2 hours ago

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳ ಪರದಾಟ

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…

2 hours ago