ರಾಜ್ಯ

ಕೆಎಸ್‌ಆರ್‌ಟಿಸಿ ಅಶ್ವಮೇಧ ಓಟಕ್ಕೆ 9 ಬಹುಮಾನ

ಬೆಂಗಳೂರು: ರಾಜ್ಯದ ಕೆಎಸ್‌ಆರ್‌ಟಿಸಿ ಸಾರಿಗೆ ಸಂಸ್ಥೆಗೆ 9 ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಲಭಿಸಿದೆ.

6 ಆಡ್‌ವರ್ಲ್ಡ್‌ ಶೊಡೌನ್, ಚಿನ್ನದ ಪ್ರಶಸ್ತಿ, 2 ಗ್ರೊವ್‌ ಕೇರ್‌ ಇಂಡಿಯಾ ಹಾಗೂ 1 ಪಿಆರ್‌ಎಸ್‌ಐ ರಾಷ್ಟ್ರೀಯ ಪ್ರಶಸ್ತಿ 2024 ಸಿಕ್ಕಿದೆ.

6 ಆಡ್‌ವರ್ಲ್ಡ್‌ ಶೊಡೌನ್
1. ಅಶ್ವಮೇಧ ಕ್ಲಾಸಿಕ್‌ ಬಸ್ಸುಗಳ ಪರಿಚಯ-ಪರಿಣಾಮಕಾರಿ ಸಾರ್ವಜನಿಕ ಸಂಪರ್ಕ ಉಪಕ್ರಮ
2. ಅಂಬಾರಿ ಉತ್ಸವ ಬಸ್‌ ಅತ್ಯುತ್ತಮ ಬ್ರಾಂಡ್‌ ಅನುಭವ
3. ಅಶ್ವಮೇಧ ಕ್ಲಾಸಿಕ್‌ ಬಸ್ಸುಗಳ-ಅತ್ಯುತ್ತಮ ಕಾರ್ಪೊರೇಟ್‌ ಸಂವಹನ ಹಾಗೂ ನಿರ್ವಹಣೆ
4.ಪಲ್ಲಕ್ಕಿ ಬಸ್ಸುಗಳ- ಅತ್ಯುತ್ತಮ ಗ್ರಾಹಕ ಸ್ವೀಕೃತ
5.ಪ್ರತಿಷ್ಠಿತ ಬಸ್ಸು ಸೇವೆಗಳ ಬ್ರಾಂಡಿಂಗ್-‌ ಅತ್ಯುತ್ತಮ ಸಾರ್ವಜನಿಕ ಸಂಪರ್ಕ
6. ಅಶ್ವಮೇಧ ಕ್ಲಾಸಿಕ್‌ ಬಸ್ಸುಗಳು-ವರ್ಷದ ಅತ್ಯುತ್ತಮ ಬ್ರ್ಯಾಂಡ್‌

ನಿಗಮವು ಅತ್ಯುತ್ತಮ ಪರಿಸರ ನಿರ್ವಹಣೆ ಹಾಗೂ ವಿನೂತನ ಮಾನವ ಸಂಪನ್ಮೂಲ ಯೋಜನೆಗಳು ಅನುಷ್ಟಾನಕ್ಕಾಗಿ ಗ್ರೋ ಕೇರ್‌ ಇಂಡಿಯಾ ಪ್ರಶಸ್ತಿ ಎರಡು ವಿಭಾಗದಲ್ಲಿ ಪಡೆದಿದೆ. ಪಿಆರ್ಎಸ್‌ಐ ರಾಷ್ಟ್ರೀಯ ಪ್ರಶಸ್ತಿಯನ್ನು ನಿಗಮಕ್ಕೆ ಕಾರ್ಪೋರೇಟ್‌ ಚಿತ್ರ ವಿಭಾಗದಲ್ಲಿ ಲಭಿಸಿರುತ್ತದೆ.

ನಿಗಮಕ್ಕೆ ಆಡ್‌ವರ್ಲ್ಡ್‌ ಪ್ರಶಸ್ತಿಗಳನ್ನು ಹೊಸದಿಲ್ಲಿಯ ಗ್ರೋ ಕೇರ್‌ ಇಂಡಿಯಾ ಪ್ರಶಸ್ತಿಗಳನ್ನು ಗೋವಾದಲ್ಲಿ ಹಾಗೂ ಪಿಆರ್‌ಎಸ್‌ಐ ಪ್ರಶಸ್ತಿಯನ್ನು ರಾಯಪುರದಲ್ಲಿ ಪ್ರದಾನ ಮಾಡಲಾಯಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಣಕ್ಕಾಗಿ ವೃದ್ದೆ ಕೊಲೆ ; ಶವವನ್ನು ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಕಿರಾತಕ

ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…

2 days ago

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

2 days ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

2 days ago

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

2 days ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

2 days ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

2 days ago