ಬೆಂಗಳೂರು: ಕೇರಳದಲ್ಲಿ ನನ್ನ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ದೊಡ್ಡ ಪ್ರಯೋಗ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಇಂದು (ಮೇ.30) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದ ರಾಜರಾಜೇಶ್ವರಿ ದೇವಾಲಯದಲ್ಲಿ ಅಘೋರಿಗಳ ಮೂಲಕ ಶತ್ರು ಭೈರವಿ ಯಾಗ ನಡೆಸುತ್ತಿದ್ದಾರೆ. ಇದು ಶತ್ರು ಸಂಹಾರ ಪೂಜೆಯಾಗಿದೆ. ನಮ್ಮ ವಿರುದ್ಧ ಪಂಚಬಲಿ ಯಾಗ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಪೂಜೆ ಇವತ್ತು ಪ್ರಾರಂಭವಾಗಿದೆ. ಮಧ್ಯರಾತ್ರಿಯ ತನಕೆ ಈ ಪೂಜೆ ನಡೆಯುತ್ತದೆ. ಇದು ಶತ್ರು ಭೈರವಿ ಯಾಗ. 21 ಮೇಕೆ, 3 ಎಮ್ಮೆ, 28 ಕಪ್ಪು ಮೇಕೆ , 5 ಹಂದಿಯನ್ನು ಬಲಿ ಕೊಟ್ಟು ಅಘೋರಿಗಳ ಮೂಲಕ ಈ ಯಾಗ ನಡೆಸುತ್ತಿದ್ದಾರೆ. ಈ ಯಾಗ ಶತ್ರು ಸಂಹಾರದ ಭಾಗವಾಗಿದೆ. ಈ ಯಾಗ ನಡೆಸುತ್ತಿರುವವರು ಯಾರು ಎಂಬುದು ಕೂಡ ತಿಳಿದಿದೆ. ನಾವು ನಂಬಿದ ದೇವರೇ ನಮ್ಮನ್ನು ಕಾಪಾಡುತ್ತದೆ ಎಂದರು.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…