ದಾವಣಗೆರೆ: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆಯ ಕೂಗು ಪದೇ ಪದೇ ಕೇಳಿಬರುತ್ತಿರುವ ಬೆನ್ನಲ್ಲೇ ಇದೀಗ ರೇಣುಕಾಚಾರ್ಯ ಉಚ್ಛಾಟನೆಗೂ ಬಿಜೆಪಿಯಲ್ಲಿ ಕೂಗು ಜೋರಾಗಿದೆ.
ಈ ಬಗ್ಗೆ ಮಾತನಾಡಿರುವ ಸಿದ್ದೇಶ್ವರ್ ತಂಡದ ಮುಖಂಡರು ಹಾಗೂ ಬೆಂಬಲಿಗರು ಮಾಜಿ ಸಚಿವ ರೇಣುಕಾಚಾರ್ಯ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಒತ್ತಾಯಿಸಿದ್ದಾರೆ.
ಪಕ್ಷದಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ರನ್ನು ಉಚ್ಛಾಟನೆ ಮಾಡುವುದಾದರೆ ರೇಣುಕಾಚಾರ್ಯ ಅವರನ್ನು ಉಚ್ಛಾಟನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ರೇಣುಕಾಚಾರ್ಯ ಅವರು ನಳಿನ್ ಕುಮಾರ್ ಕಟೀಲ್, ಸಂತೋಷ್ ಜಿ ಅವರನ್ನು ನಿಂದಿಸಿದ್ದರು. ಬಿಎಸ್ವೈ ವಿರುದ್ಧವೇ ಬಂಡಾಯವೆದ್ದಿದ್ದರು. ಇಂತಹ ಜೋಕರ್ನನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಬೇಕು ಎಂದು ಸಿದ್ದೇಶ್ವರ್ ಬಣದ ನಾಯಕರು ಒತ್ತಾಯಿಸಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…