ರಾಜ್ಯ

ನಂದಿನಿ ಬ್ರ್ಯಾಂಡ್‌ ಹೆಸರಲ್ಲಿ ಕಲಬೆರಕೆ ತುಪ್ಪ ತಯಾರಿಕೆ ಬೃಹತ್‌ ಜಾಲ ಪತ್ತೆ..!

ಬೆಂಗಳೂರು : ನಂದಿನಿ ಬ್ರ್ಯಾಂಡ್ ಹೆಸರಲ್ಲಿ ನಕಲಿ ತುಪ್ಪ ವಾರಾಟದ ಬೃಹತ್ ಜಾಲವೊಂದು ನಗರದಲ್ಲಿ ಪತ್ತೆ ಆಗಿದೆ. ಸಿಸಿಬಿ ಪೊಲೀಸರು ಮತ್ತು ಕೆಎಂಎಫ್ ಜಾಗೃತ ದಳ ಜಂಟಿ ಕಾರ್ಯಾಚರಣೆ ನಡೆಸಿ ಬೃಹತ್ ಜಾಲ ಪತ್ತೆ ಮಾಡಿದ್ದು, ಕೆಎಂಎಫ್ ವಿತರಕ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

ಮಹೇಂದ್ರ, ದೀಪಕ್, ಮುನಿರಾಜು ಬಂಧಿತರು. ಮತ್ತೋರ್ವ ಅಭಿ ಅರಸು ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಒಟ್ಟು ೧.೨೬ ಕೋಟಿ ರೂ. ಮೌಲ್ಯದ ವಸ್ತುವನ್ನು ಬಂಧಿತರಿಂದ ಜಪ್ತಿ ವಾಡಲಾಗಿದೆ.

ಇದನ್ನು ಓದಿ: ನಕಲಿ ನಂದಿನಿ ತುಪ್ಪ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ 

ಬೆಂಗಳೂರಿನಿಂದ ತಮಿಳುನಾಡಿಗೆ ನಂದಿನಿ ತುಪ್ಪ ಪೂರೈಕೆ
ಬೆಂಗಳೂರಿನಿಂದ ತಮಿಳುನಾಡಿಗೆ ಶುದ್ಧ ನಂದಿನಿ ತುಪ್ಪ ಪೂರೈಕೆ ವಾಡುತ್ತಿದ್ದರು. ಕೆಎಂಎಫ್ ಡಿಸ್ಟ್ರಿಬ್ಯೂಟರ್ ಮಹೇಂದ್ರ ಒರಿಜಿನಲ್ ತುಪ್ಪ ಖರೀದಿಸುತ್ತಿದ್ದರು. ಇಲ್ಲಿ ಖರೀದಿಸಿದ ಒರಿಜಿನಲ್ ತುಪ್ಪ ತಮಿಳುನಾಡಿಗೆ ಕಳುಹಿಸುತ್ತಿದ್ದರು. ಅದನ್ನು ತಮಿಳುನಾಡಿನಲ್ಲಿ ಕಲಬೆರಕೆ ವಾಡುತ್ತಿದ್ದರು. ಒಂದು ಲೀಟರ್ ತುಪ್ಪಕ್ಕೆ ೪ ಲೀಟರ್ ನಕಲಿ ತುಪ್ಪ ಬೆರೆಸುತ್ತಿದ್ದರು. ಪಾಮ್ ಆಯಿಲ್, ತೆಂಗಿನ ಎಣ್ಣೆ ಮತ್ತು ಡಾಲ್ಡಾ ಬೆರೆಸುತ್ತಿದ್ದರು. ಅದನ್ನು ಮತ್ತೆ ಕರ್ನಾಟಕಕ್ಕೆ ತಂದು ಮಾರಾಟ ವಾಡುತ್ತಿದ್ದರು.

ಶುಕ್ರವಾರ ಚಾಮರಾಜಪೇಟೆಯ ನಂಜಾಂಬ ಅಗ್ರಹಾರದಲ್ಲಿರುವ ಕೃಷ್ಣ ಎಂಟರ್‌ಪ್ರೈಸಸ್ ಮಾಲೀಕರಿಗೆ ಸೇರಿದ ಗೋಡೌನ್ ಹಾಗೂ ಅಂಗಡಿಗಳ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ವಾಡಿದ್ದಾರೆ. ದಾಳಿ ವೇಳೆ ಒಟ್ಟು ೮,೧೩೬ ಲೀ. ಕಲಬೆರಕೆ ತುಪ್ಪ, ೪ ವಾಹನ, ತೆಂಗು ಹಾಗೂ ಪಾಮ್ ಆಯಿಲ್, ನಕಲಿ ತುಪ್ಪ ತಾಯಾರು ಮಾಡುವ ಯಂತ್ರಗಳು ಸೇರಿ ೧,೨೬,೯೫,೦೦೦ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಆಂದೋಲನ ಡೆಸ್ಕ್

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

11 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

12 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

12 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

12 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

12 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

12 hours ago