ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಡಾ. ಸಿ.ಎನ್ ಮಂಜುನಾಥ್ ಪರ ಪ್ರಚಾರ ನಡೆಸಿದ್ದಕ್ಕೆ ವ್ಯಕ್ತಿಯೋರ್ವನ ಮೇಲೆ ಹಲ್ಲೆ ನಡಸಿರುವ ಆರೋಪ ಕೇಳಿಬಂದಿದೆ.
ತುಮಕೂರು ಜಿಲ್ಲೆಯ ಕುಣಿಗಲ್ ಕ್ಷೇತ್ರ ಕೂಡ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಗೆ ಬರುತ್ತದೆ. ಇಲ್ಲಿ ಜೆಡಿಎಸ್ ಬೆಂಬಲಿತ ಗ್ರಾಪಂ ಸದಸ್ಯ ಮಂಜುನಾಥ್ ಎಂಬುವವರ ಮೇಲೆ ಹಲ್ಲೆ ನಡೆಸಲಾಗಿದೆ.
ಕೆಂಪನಹಳ್ಳಿ ನಿವಾಸಿ ಬೋರೇಗೌಡ ಮತ್ತು ಅವರ ಬೆಂಬಲಿಗರು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಮಾತನಾಡಬೇಕೆಂದು ಮಂಜುನಾಥ್ ಅವರನ್ನು ಕರೆಸಿಕೊಂಡಿದ್ದ ಬೋರೇಗೌಡ ಮತ್ತು ಬೆಂಬಲಿಗರು, ಅಂಚೆಪಾಳ್ಯದ ಬಳಿ ಬರುತ್ತಿದ್ದಂತೆ ಚಾಕುವಿನಿಂದ ಇರಿದಿದ್ದಾರೆ. ಗಾಯಗೊಂಡಿರುವ ಮಂಜುನಾಥ್ ಅವರನ್ನು ಕುಣಿಗಲ್ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…