ಕಲಿಕೆ ಹಾಗೂ ಬೋಧನೆಯ ಗುಣಮಟ್ಟ ಸುಧಾರಿಸಲು ಕ್ರಮ…
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಆರಂಭಿಸಿರುವ ʻಆಟ ಆಧಾರಿತ ಗಣಿತ ಪಠ್ಯಕ್ರಮʼವನ್ನು ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೂ ಪರಿಚಯಿಸಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ.
ಬುನಾದಿ ಹಂತದಿಂದಲೇ ಕಲಿಕೆ ಮತ್ತು ಬೋಧನೆಯ ಗುಣಮಟ್ಟ ಸುಧಾರಿಸಲು, ನಾವೀನ್ಯತೆಗೆ ಒತ್ತು ನೀಡಲು ಶಿಕ್ಷಣ ಇಲಾಖೆ ʻಜೆ-ಪಿಎಎಲ್ ದಕ್ಷಿಣ ಏಷ್ಯಾʼ ಜೊತೆ ಬುಧವಾರ ಒಪ್ಪಂದ ಮಾಡಿಕೊಂಡಿದೆ.
ಮೊದಲ ಹಂತದಲ್ಲಿ ಪೂರ್ವ ಪ್ರಾಥಮಿಕ ಶಾಲೆಯ ಮಕ್ಕಳ ಗಣಿತ ಕಲಿಕೆಗೆ ‘ಚಿಲಿ-ಪಿಲಿ’ ಪರಿಚಯ, 6, 7 ಮತ್ತು 8ನೇ ತರಗತಿಗಳಲ್ಲಿ ಹಿಂದುಳಿದ ಮಕ್ಕಳಿಗೆ ಪರಿಹಾರ ಬೋಧನೆಗೆ ‘ಮರು ಸಿಂಚನ’ ಹಾಗೂ 3ರಿಂದ 8ನೇ ತಗರತಿಯ ಮಕ್ಕಳಿಗೆ ‘ಗಣಿತ–ಗಣಕ’ ಕಲಿಕೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ನೆರವು ದೊರೆಯಲಿದೆ.
ಸರ್ಕಾರಿ ಶಾಲೆಯ ಶಿಕ್ಷಕರಿಗೆ ವಾರಕ್ಕೆ ಒಂದು ದಿನ ಕನಿಷ್ಠ 45 ನಿಮಿಷ ಮೊಬೈಲ್ ಫೋನ್ಗಳ ಮೂಲಕ ವಿಶೇಷ ತರಗತಿ ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಪರಿಕಲ್ಪನೆಗಳನ್ನು ವಿವರಿಸಲು, ಗಣಿತದ ಸಮಸ್ಯೆಗಳನ್ನು ಪರಿಹರಿಸಲು ಸಂಸ್ಥೆಯ ಪ್ರತಿನಿಧಿಗಳು ನೆರವಾಗಲಿದ್ದಾರೆ.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…