R Ashok
ಬೆಂಗಳೂರು: ಮುಂದಿನ ಸೆಪ್ಟೆಂಬರ್ ತಿಂಗಳ ವೇಳೆಗೆ ಆಡಳಿತಾರೂಢ ಕಾಂಗ್ರೆಸ್ನಲ್ಲಿ ಕ್ಷಿಪ್ರ ಕ್ರಾಂತಿ ಆಗುವುದು 100ಕ್ಕೆ ನೂರರಷ್ಟು ಖಚಿತ. ನನ್ನ ಹೇಳಿಕೆಗೆ ಈಗಲೂ ನಾನು ಬದ್ಧನಾಗಿದ್ದೇನೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಪುನರುಚ್ಚರಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಡಾ.ಜಿ.ಪರಮೇಶ್ವರ್ ರಹಸ್ಯವಾಗಿ ಭೇಟಿಯಾಗುವ ಉದ್ದೇಶವಾದರೂ ಏನಿತ್ತು? ಕೆಲವರು ಕ್ಷಿಪ್ರ ಕ್ರಾಂತಿ ಆಗುವುದಿಲ್ಲ. ಕಡಿಮೆ ಮಟ್ಟದಲ್ಲಿ ಕ್ರಾಂತಿಯಾಗುತ್ತದೆ ಎಂದು ಸಚಿವರೇ ಒಪ್ಪಿಕೊಂಡಿದ್ದಾರೆ. ಅಂದರೆ ಕಾಂಗ್ರೆಸ್ನಲ್ಲಿ ಭಿನ್ನಮತ ಇರುವುದನ್ನು ಅವರು ಒಪ್ಪಿಕೊಂಡಂತಲ್ಲವೇ ಎಂದು ಮರುಪ್ರಶ್ನೆ ಮಾಡಿದರು.
ನಮ್ಮಲ್ಲಿ ಏನೂ ಇಲ್ಲ ಎಂದು ಕೆಲವರು ಹೇಳಬಹುದು. ಎರಡು ವರ್ಷಗಳಿಂದ ಕುರ್ಚಿ ಕಿತ್ತಾಟ ನಡೆಯುತ್ತಲೇ ಇದೆ. ಇದನ್ನು ಯಾರೊಬ್ಬರು ನಿರಾಕರಿಸುತ್ತಿಲ್ಲ. ಕಾಲ ಬಂದಿದೆ. ಕಾದು ನೋಡಿ. ಇನ್ನು ಬಹಳಷ್ಟು ಬೆಳವಣಿಗೆಗಳು ನಡೆಯಲಿವೆ ಎಂದು ಭವಿಷ್ಯ ನುಡಿದರು.
ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…
ಸಾಂಸ್ಕೃತಿಕ ನಗರಿ, ಅರೆಮನೆ ನಗರಿ, ಸ್ವಚ್ಛನಗರಿ, ಹಿರಿಯ ನಾಗರಿಕರ ಸ್ವರ್ಗ ಎಂದೆಲ್ಲಾ ಹೆಸರುವಾಸಿಯಾಗಿರುವ ಮೈಸೂರಿನಲ್ಲೂ ಈಗಿನ ಕಾನೂನು ವ್ಯವಸ್ಥೆಯ ಬಗ್ಗೆ…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ದೇವರು, ಧರ್ಮ ಮತ್ತು ಪುರಾಣಗಳ ಗೊತ್ತಿಲ್ಲದ ಮತ್ತು ಅನುಮಾನಗೊಂಡ ಹಾಗೂ ಅರ್ಥವಾಗದ ವಿಷಯಗಳ…
ರಾಮನಾಥ ಎಸ್. ಹೆಚ್.ಕೆ.ದ್ವಾರಕಾನಾಥ್, ಕರ್ನಾಟಕ ರಂಗಭೂಮಿಗೆ ರಂಗಭೀಷ್ಮ ಬಿ.ವಿ.ಕಾರಂತರಿತ್ತ ಕೊಡುಗೆ. ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯಲ್ಲಿ ಓದುತ್ತಾ, ಬದುಕಿಗಾಗಿ ಬವಣೆಪಡುತ್ತಾ,…
ಶೇಷಾದ್ರಿ ಗಂಜೂರು ದೆಹಲಿಯ ಜಂತರ್ ಮಂತರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಬಳಕೆ ಯಾದ ‘ಅಸಭ್ಯ ಭಾಷೆ’ ಅದರಲ್ಲೂ ಹುಡುಗಿಯರು…