ರಾಜ್ಯ

ಅಯೋಧ್ಯಾ ಬಾಲ ರಾಮನ ಪ್ರತಿಷ್ಠಾಪನೆಗೆ ಶುಭ ಕೋರಿದ ದಕ್ಷಿಣ ಆಫ್ರಿಕಾದ ಕ್ರಿಕೆಟಿಗ!

ನವದೆಹಲಿ: ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಕೇಶವ್ ಮಹಾರಾಜ್ ಅವರು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭಕ್ಕೆ ದಕ್ಷಿಣ ಆಫ್ರಿಕಾದಲ್ಲಿರುವ ಭಾರತೀಯ ಸಮುದಾಯಕ್ಕೆ ಶುಭ ಕೋರಿದ್ದಾರೆ.

ಪ್ರಸ್ತುತ ಡರ್ಬಾನ್ ಸೂಪರ್ ಜೈಂಟ್ಸ್ ಎಸ್‌ಎ ಟಿ 20 ತಂಡವನ್ನು ಮುನ್ನಡೆಸುತ್ತಿರುವ ಎಡಗೈ ಸ್ಪಿನ್ನರ್, ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ .

”ಎಲ್ಲರಿಗೂ ನಮಸ್ಕಾರ. ನಾಳೆ ( ಇಂದು) ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಗೆ ದಕ್ಷಿಣ ಆಫ್ರಿಕಾದಲ್ಲಿರುವ ನನ್ನ ಭಾರತೀಯ ಸಮುದಾಯಕ್ಕೆ ಶುಭ ಹಾರೈಸಲು ನಾನು ಬಯಸುತ್ತೇನೆ. ಎಲ್ಲರಿಗೂ ಶಾಂತಿ, ಸೌಹಾರ್ದತೆ ಮತ್ತು ಆಧ್ಯಾತ್ಮಿಕ ಜ್ಞಾನೋದಯವಾಗಲಿ. ಜೈ ಶ್ರೀ ರಾಮ್” ಎಂದು ದಕ್ಷಿಣ ಆಫ್ರಿಕಾದ ಆಟಗಾರ ಪೋಸ್ಟ್ ಮಾಡಿದ್ದಾರೆ.

ವೀಡಿಯೊದಲ್ಲಿ ಆಧ್ಯಾತ್ಮಿಕ ಜ್ಞಾನೋದಯದ ಮೂಲಕ ಶಾಂತಿ ಮತ್ತು ಸಾಮರಸ್ಯವನ್ನು ಬಯಸಿದ್ದಾರೆ.

andolanait

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

4 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

5 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

6 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

6 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

7 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

7 hours ago