ರಾಜ್ಯ

ಅಯೋಧ್ಯಾ ಬಾಲ ರಾಮನ ಪ್ರತಿಷ್ಠಾಪನೆಗೆ ಶುಭ ಕೋರಿದ ದಕ್ಷಿಣ ಆಫ್ರಿಕಾದ ಕ್ರಿಕೆಟಿಗ!

ನವದೆಹಲಿ: ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಕೇಶವ್ ಮಹಾರಾಜ್ ಅವರು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭಕ್ಕೆ ದಕ್ಷಿಣ ಆಫ್ರಿಕಾದಲ್ಲಿರುವ ಭಾರತೀಯ ಸಮುದಾಯಕ್ಕೆ ಶುಭ ಕೋರಿದ್ದಾರೆ.

ಪ್ರಸ್ತುತ ಡರ್ಬಾನ್ ಸೂಪರ್ ಜೈಂಟ್ಸ್ ಎಸ್‌ಎ ಟಿ 20 ತಂಡವನ್ನು ಮುನ್ನಡೆಸುತ್ತಿರುವ ಎಡಗೈ ಸ್ಪಿನ್ನರ್, ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ .

”ಎಲ್ಲರಿಗೂ ನಮಸ್ಕಾರ. ನಾಳೆ ( ಇಂದು) ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಗೆ ದಕ್ಷಿಣ ಆಫ್ರಿಕಾದಲ್ಲಿರುವ ನನ್ನ ಭಾರತೀಯ ಸಮುದಾಯಕ್ಕೆ ಶುಭ ಹಾರೈಸಲು ನಾನು ಬಯಸುತ್ತೇನೆ. ಎಲ್ಲರಿಗೂ ಶಾಂತಿ, ಸೌಹಾರ್ದತೆ ಮತ್ತು ಆಧ್ಯಾತ್ಮಿಕ ಜ್ಞಾನೋದಯವಾಗಲಿ. ಜೈ ಶ್ರೀ ರಾಮ್” ಎಂದು ದಕ್ಷಿಣ ಆಫ್ರಿಕಾದ ಆಟಗಾರ ಪೋಸ್ಟ್ ಮಾಡಿದ್ದಾರೆ.

ವೀಡಿಯೊದಲ್ಲಿ ಆಧ್ಯಾತ್ಮಿಕ ಜ್ಞಾನೋದಯದ ಮೂಲಕ ಶಾಂತಿ ಮತ್ತು ಸಾಮರಸ್ಯವನ್ನು ಬಯಸಿದ್ದಾರೆ.

andolanait

Recent Posts

ರಾಜ್ಯಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್‌ನಲ್ಲಿ ತೀವ್ರ ಪೈಪೋಟಿ

ಬೆಂಗಳೂರು : ಇದೇ ತಿಂಗಳ 18 ರಂದು ನಡೆಯಲಿರುವ ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆಗೆ ಎನ್‍ಡಿಎ ಮೈತ್ರಿಪಕ್ಷಗಳಾದ ಬಿಜೆಪಿ ಹಾಗೂ…

56 mins ago

ಆರ್.ಟಿ.ವಿಠ್ಠಲಮೂರ್ತಿ ಅವರು ವಾರದ ಅಂಕಣ | ಬದಲಾಗಿದೆ ರಾಜ್ಯ ರಾಜಕಾರಣದ ಸೂತ್ರ

ರಾಜ್ಯ ರಾಜಕಾರಣ ಮಗ್ಗಲು ಬದಲಿಸಿದೆ. ಸಿಎಂ ಹುದ್ದೆಯಿಂದ ಸಿದ್ದರಾಮಯ್ಯ ಅವರು ಕೆಳಗಿಳಿದು ಡಿ.ಕೆ.ಶಿವಕುಮಾರ್ ಬಂದು ಕೂರುವ ಬೆಳವಣಿಗೆಯೊಂದಿಗೆ ರಾಜ್ಯ ರಾಜಕಾರಣದ…

4 hours ago

ಸಂಪಾದಕೀಯ | ಡಿ.ಕೆ.ಶಿವಕುಮಾರ್‌ ಅವರ ಮುಂದಿದೆ ಸವಾಲುಗಳು

ಕರ್ನಾಟಕದ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗಿ, ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಬುಧವಾರ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ…

4 hours ago

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

21 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

24 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

1 day ago