ಬೆಂಗಳೂರು : ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಸಧ್ಯ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ನೋಡಲು ವಿಶೇಷಚೇತನ ಅಭಿಮಾನಿಯೊಬ್ಬ 500ಕಿ.ಮೀ ಕ್ರಮಿಸಿ ಬೆಂಗಳೂರಿಗೆ ಬಂದಿದ್ದಾನೆ.
ಗುಲ್ಬರ್ಗಾದ ಶಾಪುರದಿಂದ ಬೆಂಗಳೂರಿಗೆ ಬಂದಿರುವ ಅಭಿಮಾನಿ ಕಳೆದ ಶುಕ್ವಾರ ತನ್ನ ಊರಿನಿಂದ ತನ್ನ ಮೂರು ಚಕ್ರದ ವಾಹನ ಓಡಿಸಿಕೊಂಡು ಬೆಂಗಳೂರಿನತ್ತ ಹೊರಟು ಇಂದು ಬೆಂಗಳೂರಿಗೆ ತಲುಪಿದ್ದಾನೆ. ನಟ ದರ್ಶನ್ ನೋಡುವವರೆಗೆ ನಾನು ಹಿಂದಿರುಗುವುದಿಲ್ಲ ಎಂದು ಪರಪ್ಪನ ಅಗ್ರಹಾರ ಜೈಲಿನ ಮುಂದೆಯೇ ನಿಂತಿದ್ದಾನೆ.
ಇನ್ನು ಮಾಧ್ಯಮಗಳೊಂದಿಗೆ ಮಾತನಾಡಿರುವ ಆತ, ನಮಗೆ ಡಿ ಬಾಸ್ ಮುಖ್ಯ. ದರ್ಶನ್ ಅವರು ಕೊಲೆ ಮಾಡಿಲ್ಲ. ದರ್ಶನ್ ಅವರನ್ನು ನೋಡಲು ಪೊಲೀಸರು ನನ್ನನ್ನು ಒಳಗೆ ಬಿಡುತ್ತಿಲ್ಲ. ಅವರನ್ನು ನೋಡುವವರೆಗೆ ನಾನು ನಮ್ಮ ಊರಿಗೆ ಹಿಂದಿರುಗುವುದಿಲ್ಲ.
ನೂರಾರು ಜನರಿಗೆ ದರ್ಶನ್ ಸಹಾಯ ಮಾಡಿದ್ದಾರೆ ಹಾಗೆ ನನಗೂ ಸಹಾಯ ಮಾಡಿದ್ದಾರೆ. ಅವರು ಯಾವುದೇ ತಪ್ಪು ಮಾಡಿಲ್ಲ. ಅವರು ಹೊರಗೆ ಬಂದೇ ಬರುತ್ತಾರೆ ಎಂದು ಹೇಳಿದ್ದಾನೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…