ಬೆಂಗಳೂರು: ಕೋರಮಂಗಲದ ಖಾಸಗಿ ಹೋಟೆಲ್ ಟೆರೆಸ್ ಮೇಲೆ ಮಹಿಳೆಯ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿರವ ಘಟನೆ ನಡೆದಿದೆ.
ಕೋರಮಂಗಲದ ಜ್ಯೋತಿ ನಿವಾಸ ಜಂಕ್ಷನ್ ಬಳಿಯಿರುವ ಖಾಸಗಿ ಹೋಟೆಲ್ನ ಟೆರೆಸ್ ಮೇಲೆ ನಾಲ್ವರು ಕಾಮುಕರು ಪರಿಚಯಸ್ಥ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ. ಬಳಿಕ ಆ ಮಹಿಳೆಯಿಂದ ಮೊಬೈಲ್ ಫೋನ್ ಹಾಗೂ ಪರ್ಸ್ ಕಿತ್ತುಕೊಂಡಿರುವ ಘಟನೆ ತಿಳಿದು ಬಂದಿದೆ.
ಈ ಕುರಿತು ಸಂತ್ರಸ್ಥ ಮಹಿಳೆಯೂ ಮುಂಜಾನೆ ಸುಮಾರು 5 ಗಂಟೆಯ ವೇಳೆಗೆ ಪೋಲಿಸರಿಗೆ ದೂರು ನೀಡಿದ್ದಾರೆ. ಈ ದೂರಿನ ಪ್ರಕರಣವನ್ನು ದಾಖಲಿಸಿಕೊಂಡಿರುವ ಕೋರಮಂಗಲ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಸಂತ್ರಸ್ಥ ಮಹಿಳೆಯೂ ಖಾಸಗಿ ಆಸ್ಪತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ ಸಂತ್ರಸ್ಥೆ ನೀಡಿದ ದೂರಿನ ಆಧಾದ ಮೇಲೆ ತನಿಖೆ ನಡೆಸಿರುವ ಕೋರಮಂಗಲ ಪೊಲೀಸರು ಆರೋಪಿಗಳಾದ ಅಜಿತ್, ಶಿವು ಸೇರಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಅಲ್ಲದೇ ಮತ್ತೊಬ್ಬ ಆರೋಪಿಗೆ ಹುಡುಕಾಟ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…