ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನ ಎ2 ಆರೋಪಿ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್ 26ಕ್ಕೆ ಹೈಕೋರ್ಟ್ ಮುಂದೂಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಗೌಡ, ಎ2 ಆರೋಪಿ ದರ್ಶನ್ ಸೇರಿದಂತೆ ಆರು ಆರೋಪಿಗಳ ಜಾಮೀನು ಅರ್ಜಿಯನ್ನು ಇಂದು (ನ.21) ವಿಚಾರಣೆ ನಡೆಸಿದ ಹೈಕೋರ್ಟ್ನ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠವೂ ನವೆಂಬರ್ 26ಕ್ಕೆ ಮುಂದೂಡಿಕೆ ಮಾಡಿದೆ.
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು…
ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ರಾಜ್ಯ ಸಚಿವ ಸಂಪುಟವನ್ನು ಪುನರ್ರಚಿಸಬೇಕು, ಮೊದಲ ಬಾರಿ ಶಾಸಕರಾಗಿರುವವರಿಗೆ ಸಂಪುಟದಲ್ಲಿ ಐದು ಸ್ಥಾನಗಳನ್ನು ನೀಡಬೇಕು, ಕೆಲಸ ಮಾಡದ…
ಮೈಸೂರು: ಮೈಸೂರು ನಗರ ಪೊಲೀಸ್ ಸ್ವತ್ತು ಕಳುವು ಪ್ರಕರಣಗಳನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತೆ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ವಿಪಕ್ಷ…
ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ…
ಚಿಕ್ಕಮಗಳೂರು: ಮಲೆನಾಡಿನ ಭಾಗದಲ್ಲಿ ಕಾಡಾನೆಗಳ ಅಟ್ಟಹಾಸ ಮಿತಿಮೀರಿದ್ದು, ಆನೆ ದಾಳಿಗೆ ಇಬ್ಬರು ಬಲಿಯಾದ ಬೆನ್ನಲ್ಲೇ ಜಿಲ್ಲೆಯ 12 ಭಾಗಗಳಲ್ಲಿ ಜಿಲ್ಲಾಡಳಿತ…