ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ ಎಂದು ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಅಮಾನತಾದ ಬಳಿಕ ಮಾತನಾಡಿದ ಅವರು, ಯಾಕೆ ಈ ನಿರ್ಧಾರ ತೆಗೆದುಕೊಂಡರು ಎಂಬುದು ಗೊತ್ತಿಲ್ಲ. 40 ವರ್ಷದಿಂದ ನಾನು ಪಕ್ಷದಲ್ಲಿದ್ದೇನೆ. ಮೂರನೇ ಬಾರಿಗೆ ಎಂಎಲ್ಸಿ ಆಗಿದ್ದೇನೆ. ಕ್ಷೇತ್ರದಲ್ಲಿ ಸಾಕಷ್ಟು ಅಸಮಾಧಾನವಿತ್ತು. ಜಮೀರ್ ಬಂದ ಮೇಲೆ ಕೊಂಚ ಕಡಿಮೆಯಾಯಿತು ಎಂದು ಹೇಳಿದರು.
ಅಮಾನತು ಬಗ್ಗೆ ಇಲ್ಲಿಯವರೆಗೂ ಯಾವುದೇ ಮಾಹಿತಿ ಬಂದಿಲ್ಲ. ಬಂದ ನಂತರ ಉತ್ತರ ಕೊಡುತ್ತೇನೆ. ನಿಮ್ಮ ಮುಖಾಂತರವೇ ಗೊತ್ತಾಗಿದೆ. ಅಧ್ಯಕ್ಷರು ಯಾವುದು ಅಶಿಸ್ತು, ಯಾರು ಕೆಲಸ ಮಾಡಿಲ್ಲ ಎಂದು ಹೇಳಲಿ ಎಂದು ಹೇಳಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…