ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ ಎಂದು ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಅಮಾನತಾದ ಬಳಿಕ ಮಾತನಾಡಿದ ಅವರು, ಯಾಕೆ ಈ ನಿರ್ಧಾರ ತೆಗೆದುಕೊಂಡರು ಎಂಬುದು ಗೊತ್ತಿಲ್ಲ. 40 ವರ್ಷದಿಂದ ನಾನು ಪಕ್ಷದಲ್ಲಿದ್ದೇನೆ. ಮೂರನೇ ಬಾರಿಗೆ ಎಂಎಲ್ಸಿ ಆಗಿದ್ದೇನೆ. ಕ್ಷೇತ್ರದಲ್ಲಿ ಸಾಕಷ್ಟು ಅಸಮಾಧಾನವಿತ್ತು. ಜಮೀರ್ ಬಂದ ಮೇಲೆ ಕೊಂಚ ಕಡಿಮೆಯಾಯಿತು ಎಂದು ಹೇಳಿದರು.
ಅಮಾನತು ಬಗ್ಗೆ ಇಲ್ಲಿಯವರೆಗೂ ಯಾವುದೇ ಮಾಹಿತಿ ಬಂದಿಲ್ಲ. ಬಂದ ನಂತರ ಉತ್ತರ ಕೊಡುತ್ತೇನೆ. ನಿಮ್ಮ ಮುಖಾಂತರವೇ ಗೊತ್ತಾಗಿದೆ. ಅಧ್ಯಕ್ಷರು ಯಾವುದು ಅಶಿಸ್ತು, ಯಾರು ಕೆಲಸ ಮಾಡಿಲ್ಲ ಎಂದು ಹೇಳಲಿ ಎಂದು ಹೇಳಿದರು.
ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್ಗೆ ಮತ್ತೊಂದು ವಿಮಾನ ಸಂಚಾರ ಅತಿ…
ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…
ಟೆಹ್ರಾರ್ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…
ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…
ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…
ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…