eshwar khandre
ಬೀದರ್ : ಅಭಿಮಾನ್ ಸ್ಟುಡಿಯೋ ಮಂಜೂರು ಮಾಡುವಾಗ ಸ್ಟುಡಿಯೋ ಹೊರತಾಗಿ ಅನ್ಯ ಉದ್ದೇಶಕ್ಕೆ ಜಮೀನು ಬಳಕೆ ಮಾಡದಂತೆ ಷರತ್ತು ವಿಧಿಸಲಾಗಿತ್ತು. ಇಲ್ಲಿ 10 ಎಕರೆ ಅರಣ್ಯ ಭೂಮಿಯಿದ್ದು ಇದನ್ನು ಮರಳಿ ಪಡೆಯಲು ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ಬೀದರ್ ನಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಭೂ ಪರಿವರ್ತನೆ ಆಗದ ಅರಣ್ಯ ಭೂಮಿಯನ್ನು ಮರಳಿ ಸರ್ಕಾರಕ್ಕೆ ಪಡೆಯುವ ತಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ. ಎಚ್.ಎಂ.ಟಿ. ವಶದಲ್ಲಿರುವುದು ಅರಣ್ಯ ಭೂಮಿ ಎಂದು ತಮಗೆ ತಿಳಿದ ಕೂಡಲೇ ಕಾನೂನು ಹೋರಾಟಕ್ಕೆ ಮುಂದಾಗಿದ್ದೇನೆ. ಅದೇ ರೀತಿ ಯಾವುದು ಅರಣ್ಯ ಭೂಮಿಯೋ ಅದು ಅರಣ್ಯವಾಗಿ ಉಳಿಯತ್ತೆ ಎಂದರು.
ಮೇರುನಟ ದಿವಂಗತ ವಿಷ್ಣುವರ್ಧನ್ ಅವರ ಬಗ್ಗೆ ಅಪಾರ ಗೌರವ ಇದೆ. ವಿಷ್ಣುವರ್ಧನ್ ಸ್ಮಾರಕಕ್ಕೆ ಭೂಮಿ ನೀಡುವ ಬಗ್ಗೆ ಮುಖ್ಯಮಂತ್ರಿಯವರು ನಿರ್ಧಾರ ಮಾಡುತ್ತಾರೆ ಎಂದು ಉತ್ತರಿಸಿದರು.
ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ…
ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…
ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…
ಕಟ್ಟಡವನ್ನು ಜೀರ್ಣೋದ್ಧಾರ ಮಾಡಬೇಕೋ? ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಬೇಕೋ? ಸುಪ್ರೀಂ ತೀರ್ಪು ಎದುರು ನೋಡುತ್ತಿರುವ ಪಾಲಿಕೆ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು :…
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…