ಬೀದರ್: ಕೋರ್ಟ್ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ್ಗೆ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ.
ಅಕ್ರಮವಾಗಿ ಗೋಹತ್ಯೆ ಆರೋಪ ಪ್ರಕರಣವನ್ನು ತನಿಖೆ ನಡೆಸಿದ ಪೊಲೀಸರು ಈಗಾಗಲೇ ಕೋರ್ಟ್ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಈ ಸಂಬಂಧ ನಡೆಯಬೇಕಿದ್ದ ಸಾಕ್ಷ್ಯ ವಿಚಾರಣೆಗೆ ಶಾಸಕ ಶರಣು ಸಲಗರ್ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ವಾರಂಟ್ ಜಾರಿ ಮಾಡಿದೆ.
ಕಳೆದ 2023ರ ಜುಲೈ.1ರಂದು ಬಕ್ರೀದ್ ಹಬ್ಬದ ವೇಳೆ ಅಕ್ರಮವಾಗಿ ಗೋಹತ್ಯೆ ಮಾಡಿದ್ದಾರೆಂದು ಆರೋಪಿಸಿ ಗಲಾಟೆ ನಡೆದಿತ್ತು. ಮುಸ್ಲಿಂ ಸಮುದಾಯದ ಮನೆಯೊಂದಕ್ಕೆ ಹೋಗಿ ಗೋಹತ್ಯೆ ತಡೆದಾಗ ಗಲಾಟೆ ಶುರುವಾಗಿತ್ತು.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…