ರಾಜ್ಯ

ಕೋರ್ಟ್‌ ವಿಚಾರಣೆಗೆ ಗೈರು: ಶಾಸಕ ಶರಣು ಸಲಗರ್‌ಗೆ ಜಾಮೀನು ರಹಿತ ವಾರಂಟ್‌

ಬೀದರ್:‌ ಕೋರ್ಟ್‌ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ್‌ಗೆ ಜಾಮೀನು ರಹಿತ ವಾರಂಟ್‌ ಜಾರಿಯಾಗಿದೆ.

ಅಕ್ರಮವಾಗಿ ಗೋಹತ್ಯೆ ಆರೋಪ ಪ್ರಕರಣವನ್ನು ತನಿಖೆ ನಡೆಸಿದ ಪೊಲೀಸರು ಈಗಾಗಲೇ ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಈ ಸಂಬಂಧ ನಡೆಯಬೇಕಿದ್ದ ಸಾಕ್ಷ್ಯ ವಿಚಾರಣೆಗೆ ಶಾಸಕ ಶರಣು ಸಲಗರ್‌ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್‌ ವಾರಂಟ್‌ ಜಾರಿ ಮಾಡಿದೆ.

ಕಳೆದ 2023ರ ಜುಲೈ.1ರಂದು ಬಕ್ರೀದ್‌ ಹಬ್ಬದ ವೇಳೆ ಅಕ್ರಮವಾಗಿ ಗೋಹತ್ಯೆ ಮಾಡಿದ್ದಾರೆಂದು ಆರೋಪಿಸಿ ಗಲಾಟೆ ನಡೆದಿತ್ತು. ಮುಸ್ಲಿಂ ಸಮುದಾಯದ ಮನೆಯೊಂದಕ್ಕೆ ಹೋಗಿ ಗೋಹತ್ಯೆ ತಡೆದಾಗ ಗಲಾಟೆ ಶುರುವಾಗಿತ್ತು.

 

 

ಆಂದೋಲನ ಡೆಸ್ಕ್

Recent Posts

ಅಣ್ಣಾಮಲೈ ಬೆನ್ನಲ್ಲೇ ಮತ್ತೆರಡು ವಿಕೆಟ್‌ ಪತನ

ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್‌ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್‌ ಪತನಗೊಂಡಿದೆ. ರಾಜ್ಯ…

2 mins ago

ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್‌ ಪಡೆಯಲು ಒಪ್ಪಿದ್ದಾರೆ: ರಣದೀಪ್‌ ಸಿಂಗ್‌ ಸುರ್ಜೇವಾಲ

ಬೆಂಗಳೂರು: ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್‌ ಪಡೆದು ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌…

18 mins ago

2026ರ ಸಿಇಟಿ ಫಲಿತಾಂಶ ಪ್ರಕಟ

ಬೆಂಗಳೂರು: ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶಾತಿ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ-2026)ರ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ವೈದ್ಯಕೀಯ ಶಿಕ್ಷಣ…

56 mins ago

ಕರ್ನಾಟಕದಲ್ಲಿ ಚುರುಕುಗೊಂಡ ಮುಂಗಾರು: ರೈತರ ಮೊಗದಲ್ಲಿ ಮಂದಹಾಸ

ಬೆಂಗಳೂರು: ನೈಋತ್ಯ ಮುಂಗಾರು ಕರ್ನಾಟಕದಲ್ಲಿ ಮುಂದುವರಿದು ವ್ಯಾಪಕವಾಗಿ ಚುರುಕುಗೊಂಡಿದ್ದು, ರಾಜ್ಯದ ಬಹುತೇಕ ಕಡೆಗಳಲ್ಲಿ ವರುಣನ ಅಬ್ಬರ ಜೋರಾಗುವ ಸ್ಪಷ್ಟ ಮುನ್ಸೂಚನೆ…

3 hours ago

ಸಿಜೆಪಿ ಪ್ರತಿಭಟನೆ ; ಜಂತರ್‌ ಮಂತರ್‌ನಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ; ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯ

ಹೊಸದಿಲ್ಲಿ : ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದಿದೆ. ‘ಕಾಕ್ರೋಚ್…

4 hours ago

ಮುಚ್ಚಿದ್ದ ಶಾಲೆ ಗ್ರಾಮಸ್ಥರಿಂದಲೇ ಆರಂಭ!

ಜಿಲ್ಲೆಯಲ್ಲಿ ಎಚ್‌.ಡಿ.ಕೋಟೆ ತಾಲ್ಲೂಕು ಪ್ರಥಮ ಸ್ಥಾನ ಗಳಿಸಿದ್ದೇ ಪೋಷಕರಿಗೆ ಪ್ರೇರೇಪಣೆ ಮಂಜು ಕೋಟೆ ಎಚ್‌.ಡಿ.ಕೋಟೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲ್ಲೂಕು, ಜಿಲ್ಲೆಯಲ್ಲಿ…

5 hours ago