ಬೆಂಗಳೂರು: ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದ ಆರೋಪಿ ನಟಿ ರನ್ಯಾರಾವ್ ಶಿಷ್ಟಾಚಾರದ ಸೌಲಭ್ಯ ದುರ್ಬಳಕೆ ಮಾಡಿಕೊಂಡಿರುವ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ.
ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿದೆ.
ಈ ಪ್ರಕರಣದಲ್ಲಿ ಡಿಜಿಪಿ ಕೆ.ರಾಮಚಂದ್ರ ರಾವ್ ಅವರು ಭಾಗಿಯಾಗಿದ್ದಾರೆಯೇ ಅಥವಾ ಇಲ್ಲವೋ ಎಂಬುದರ ಬಗ್ಗೆ ತನಿಖೆ ನಡೆಸಲು ಗುಪ್ತ ಅವರನ್ನು ನೇಮಿಸಲಾಗಿದೆ. ಒಂದು ವಾರದ ಒಳಗೆ ಪ್ರಕರಣದ ತನಿಖೆ ವರದಿ ಸಲ್ಲಿಸುವಂತೆಯೂ ಆದೇಶದಲ್ಲಿ ಸೂಚಿಸಲಾಗಿದೆ.
ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ…
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…