ಹುಬ್ಬಳ್ಳಿ: ರಾಜ್ಯ ರಾಜಕೀಯ ಕೆಳಮಟ್ಟದ ಹಂತ ತಲುಪಿದ್ದು, ವಿರೋಧ ಪಕ್ಷ ಹಣಿಯಲು ಅನೇಕ ಕೇಸ್ ದಾಖಲಿಸಿದಲ್ಲದೇ, ಹಿರಿಯ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಳ್ಳುವ ಮಟ್ಟಕ್ಕಿಳಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಸ್ವಜನ ಪಕ್ಷಪಾತ ಮಾಡುತ್ತಿದೆ. ರಾಜಕೀಯದಲ್ಲಿ ರಕ್ಷಣೆ ಇರುವ ಕಾರಣ ಅಧಿಕಾರಿಗಳಿಂದ ಕೀಳುಮಟ್ಟದ ಮಾತುಗಳು ಬರುತ್ತಿವೆ. ರಾಜ್ಯದಲ್ಲಿ ಇಂತಹ ಕೆಳಮಟ್ಟದ ರಾಜಕೀಯ ಹಿಂದೆ ಯಾವಾಗಲೂ ಆಗಿಲ್ಲ. ರಾಜ್ಯ ಸರ್ಕಾರ ತಮ್ಮ ಮೇಲೆ ಆರೋಪದ ಕಪ್ಪುಚುಕ್ಕೆ ಬಂದರೆ ಎಲ್ಲರಿಗೂ ಮಸಿ ಬಳಿಯುವ ಪ್ರಯತ್ನವಾಗುತ್ತಿದೆ. ಈ ಕೆಲಸ ಬಹಳಷ್ಟು ದಿನ ನಡೆಯುವುದಿಲ್ಲ. ಅಂತಿಮವಾಗಿ ಕಾನೂನು ತನ್ನ ಕೆಲಸವನ್ನು ತಾನು ಮಾಡುತ್ತದೆ ಎಂದು ವ್ಯಂಗ್ಯ ಮಾಡಿದ್ದಾರೆ.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…