ಹುಬ್ಬಳ್ಳಿ: ರಾಜ್ಯ ರಾಜಕೀಯ ಕೆಳಮಟ್ಟದ ಹಂತ ತಲುಪಿದ್ದು, ವಿರೋಧ ಪಕ್ಷ ಹಣಿಯಲು ಅನೇಕ ಕೇಸ್ ದಾಖಲಿಸಿದಲ್ಲದೇ, ಹಿರಿಯ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಳ್ಳುವ ಮಟ್ಟಕ್ಕಿಳಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಸ್ವಜನ ಪಕ್ಷಪಾತ ಮಾಡುತ್ತಿದೆ. ರಾಜಕೀಯದಲ್ಲಿ ರಕ್ಷಣೆ ಇರುವ ಕಾರಣ ಅಧಿಕಾರಿಗಳಿಂದ ಕೀಳುಮಟ್ಟದ ಮಾತುಗಳು ಬರುತ್ತಿವೆ. ರಾಜ್ಯದಲ್ಲಿ ಇಂತಹ ಕೆಳಮಟ್ಟದ ರಾಜಕೀಯ ಹಿಂದೆ ಯಾವಾಗಲೂ ಆಗಿಲ್ಲ. ರಾಜ್ಯ ಸರ್ಕಾರ ತಮ್ಮ ಮೇಲೆ ಆರೋಪದ ಕಪ್ಪುಚುಕ್ಕೆ ಬಂದರೆ ಎಲ್ಲರಿಗೂ ಮಸಿ ಬಳಿಯುವ ಪ್ರಯತ್ನವಾಗುತ್ತಿದೆ. ಈ ಕೆಲಸ ಬಹಳಷ್ಟು ದಿನ ನಡೆಯುವುದಿಲ್ಲ. ಅಂತಿಮವಾಗಿ ಕಾನೂನು ತನ್ನ ಕೆಲಸವನ್ನು ತಾನು ಮಾಡುತ್ತದೆ ಎಂದು ವ್ಯಂಗ್ಯ ಮಾಡಿದ್ದಾರೆ.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…