R Ashok
ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿದ ಅವರು, ರಾಜ್ಯಪಾಲರ ನಡೆ ಇದೇ ಮೊದಲು ಅಲ್ಲ. ಹಿಂದೆ ಹಂಸರಾಜ್ ಭಾರದ್ವಾಜ್ ಅವರು ಮಾಡಿದ್ದರು. ಕಾಂಗ್ರೆಸ್ ಗೂಂಡಾಗಿರಿ ಮಾಡಿದ್ದಾರೆ. ರಾಜ್ಯಪಾಲರಿಗೆ ಘೇರಾವ್ ಮಾಡಿದ್ದಾರೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಇವರನ್ನು ಸದನದಿಂದ ಹೊರಗೆ ಹಾಕಬೇಕು. ಸ್ವತಃ ಕಾನೂನು ಮಂತ್ರಿಯೇ ಅಡ್ಡಿಪಡಿಸಿದ್ದಾರೆ. ಸಭಾಧ್ಯಕ್ಷರು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಇನ್ನು ರಾಜ್ಯಪಾಲರಿಗೆ ಯಾರೆಲ್ಲಾ ಅಗೌರವ ತೋರಿಸಿದ್ದಾರೆ ಅವರ ವಿರುದ್ಧ ಕ್ರಮ ಆಗಬೇಕು. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮೆಚ್ಚಿಸಲು ಮಾಡಿರುವ ಕುತಂತ್ರ ಇದು. ಇದು ಕಾಂಗ್ರೆಸನ ಗೂಂಡಾ ಸಂಸ್ಕೃತಿಯ ಭಾಗ. ಬಿಜೆಪಿ ಹೋರಾಟ ಮುಂದುವರಿಯುತ್ತದೆ ಎಂದು ಕಿಡಿಕಾರಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…