ರಾಜ್ಯ

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

  1. ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಚಿವ ಸುಧಾಕರ್‌ ಅವರು, ಇದುವರೆಗೆ ನನಗಾಗಲಿ ಕೆಇಎ ಅಧಿಕಾರಿಗಳ ಗಮನಕ್ಕೆ ಬಂದಿಲ್ಲ. ಒಂದು ವೇಳೆ ಆ ರೀತಿ ಆಗಿದ್ದರೆ ಅಧಿಕಾರಿ, ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳುತ್ತೇವೆ. ಸಿಇಟಿ ಬರೆಯುವ ವಿದ್ಯಾರ್ಥಿಗಳಿಗೆ ಡ್ರೆಸ್ ಕೋಡ್ ನಿಯಮವಿದೆ. ಡ್ರೆಸ್ ಕೋಡ್ ಕುರಿತು ಅಧಿಕಾರಿಗಳು ಕ್ರಮ ತೆಗೆದುಕೊಂಡಿದ್ದಾರೆ. ಡ್ರೆಸ್ ಕೋಡ್ ಬಗ್ಗೆ ಅರಿವು ಮೂಡಿಸಲಾಗಿದೆ. ವೆಬ್‍ಸೈಟ್‍ನಲ್ಲಿ ವಸ್ತ್ರಸಂಹಿತೆ ಬಗ್ಗೆ ಮಾಹಿತಿ ಕೊಡಲಾಗಿದೆ. ಸಣ್ಣಪುಟ್ಟ ಘಟನೆ ಮೂಗುತಿ ವಿಚಾರ ಅನಿವಾರ್ಯ ಸ್ಥಿತಿಯಲ್ಲಿ ಆಗಿದೆ. ಕೃಪನಿಧಿ ಕಾಲೇಜ್ ವಿಚಾರ ಕೆಇಎ ಗಮನಕ್ಕೆ ಬಂದಿಲ್ಲ. ಆ ರೀತಿ ಆಗಿದ್ದರೆ, ಕೇಂದ್ರದ ಸಿಬ್ಬಂದಿ ಹಾಗೆ ಮಾಡಿದ್ರೆ ವರದಿ ಪಡೆದು ಕ್ರಮ ತೆಗೆದುಕೊಳ್ಳಯತ್ತೇವೆ. ಕೆಲವರಿಗೆ ಮನಸ್ಥಿತಿ ಹಾಗೆ ಇರುತ್ತದೆ. ಉದ್ದೇಶಪೂರ್ವಕವಾಗಿ ಕೆಟ್ಟ ಹೆಸರು ತರಲು ಕೆಲವರು ಸಮಾಜದಲ್ಲಿ ಮಾಡುತ್ತಾರೆ. ಅಂತಹದ್ದಕ್ಕೆ ನಾವು ಆಸ್ಪದ ಕೊಡಲ್ಲ. ಕೃಪನಿಧಿ ಸೆಂಟರ್‌ನಲ್ಲಿ ಆಗಿರೋ ಬಗ್ಗೆ ವರದಿ ಪಡೆದು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

12 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

20 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

20 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

20 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

23 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

23 hours ago