ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಈ ಕುರಿತು ವಿಧಾನಪರಿಷತ್ನಲ್ಲಿ ಮಾತನಾಡಿದ ಅವರು, ಕನ್ನಡ ಪರ ಹೋರಾಟ ಮಾಡುವವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸ ಮಾಡುತ್ತಿದೆ. ವಾಟಾಳ್ ನಾಗರಾಜ್ ಅವರಿಗೆ ಖಂಡಿತವಾಗಿ ರಾಜ್ಯೋತ್ಸವ ಪ್ರಶಸ್ತಿ ಕೊಡಬೇಕು. ಈ ವರ್ಷ ಆಯ್ಕೆ ಸಮಿತಿಯ ಮುಂದೆ ಅವರ ಹೆಸರನ್ನು ಪ್ರಸ್ತಾವನೆಗೆ ಕಳುಹಿಸುತ್ತೇವೆ. ಕನ್ನಡ ಪರ ಹೋರಾಟಗಾರರ ಮೇಲಿನ ಕೇಸ್ ವಾಪಸ್ ಕಡೆಯುವ ಕೆಲಸ ಮಾಡುತ್ತೇವೆ. ಕನ್ನಡ ಪರ ಹೋರಾಟ ಮಾಡುವ ಸಂಘ-ಸಂಸ್ಥೆಗಳಿಗೆ ನಿವೇಶನ ಕೊಡುವ ಬಗ್ಗೆ ಸಿಎಂ ಗಮನಕ್ಕೆ ತಂದು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…