ಗದಗ : ಜಾತಿ ಸಮೀಕ್ಷೆಯಲ್ಲಿ ಪ್ರತಿಯೊಬ್ಬರೂ ಅವರವರ ಜಾತಿ ಹೆಸರನ್ನು ನಮೂದಿಸಬೇಕು. ಹಾಗೆಯೇ ಕುರುಬ ಸಮುದಾಯ ಕೂಡ ಜಾತಿ ಕಾಲಂನಲ್ಲಿ ಕೇವಲ ಕುರುಬ ಎಂದಷ್ಟೆ ದಾಖಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡ ಹಬ್ಬ ದಸರಾ ಉದ್ಘಾಟನೆಗಾಗಿ ಈ ನಾಡಿಗೆ ಬೂಕರ್ ಪ್ರಶಸ್ತಿ ಮೂಲಕ ಘನತೆ ತಂದ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ್ದೆವು. ಇದಕ್ಕೆ ಎರಡು ಬಾರಿ ಸಂಸದರಾಗಿ ಈ ಮಾಜಿ ಆಗಿರುವ ವ್ಯಕ್ತಿ ವಿರೋಧಿಸಿ ಸಣ್ಣತನ ತೋರಿಸಿದರು. ಆದರೆ ಸುಪ್ರೀಂಕೋರ್ಟ್ ಸಂವಿಧಾನದ ಮೌಲ್ಯವನ್ನು ಎತ್ತಿ ಹಿಡಿದಿದೆ ಎಂದು ಮೆಚ್ಚುಗೆ ಸೂಚಿಸಿದರು.
ನಾವೇ ನಂಬರ್ ಒನ್: ಸಿಎಂ
ನಾವು ಎಲ್ಲಾ ಜಾತಿ, ಎಲ್ಲಾ ಧರ್ಮ ಮತ್ತು ಎಲ್ಲಾ ಪಕ್ಷದವರಿಗಾಗಿ ಜಾರಿಗೆ ತಂದ ಗ್ಯಾರಂಟಿ ಕಾರ್ಯಕ್ರಮಗಳಿಂದ ರಾಜ್ಯದ ಜನತೆ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಸ್ಥಾನಕ್ಕೆ ಏರಿದ್ದಾರೆ. ತಲಾ ಆದಾಯದಲ್ಲಿ ದೇಶದಲ್ಲಿ ನಾವೇ ನಂಬರ್ ಒನ್ ಆಗಿರುವುದೇ ರಾಜ್ಯದ ಆರ್ಥಿಕತೆ ಪ್ರಗತಿಯಲ್ಲಿರುವುದಕ್ಕೆ ಸ್ಪಷ್ಟ ಸಾಕ್ಷಿ ಎಂದರು.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…