ರಾಜ್ಯ

ಜಾತಿ ಸಮೀಕ್ಷೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ : ಸಿಎಂ ಕರೆ

ಗದಗ : ಜಾತಿ ಸಮೀಕ್ಷೆಯಲ್ಲಿ ಪ್ರತಿಯೊಬ್ಬರೂ ಅವರವರ ಜಾತಿ ಹೆಸರನ್ನು ನಮೂದಿಸಬೇಕು. ಹಾಗೆಯೇ ಕುರುಬ ಸಮುದಾಯ ಕೂಡ ಜಾತಿ ಕಾಲಂನಲ್ಲಿ ಕೇವಲ ಕುರುಬ ಎಂದಷ್ಟೆ ದಾಖಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡ ಹಬ್ಬ ದಸರಾ ಉದ್ಘಾಟನೆಗಾಗಿ ಈ ನಾಡಿಗೆ ಬೂಕರ್ ಪ್ರಶಸ್ತಿ ಮೂಲಕ ಘನತೆ ತಂದ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ್ದೆವು. ಇದಕ್ಕೆ ಎರಡು ಬಾರಿ ಸಂಸದರಾಗಿ ಈ ಮಾಜಿ ಆಗಿರುವ ವ್ಯಕ್ತಿ ವಿರೋಧಿಸಿ ಸಣ್ಣತನ‌ ತೋರಿಸಿದರು. ಆದರೆ ಸುಪ್ರೀಂಕೋರ್ಟ್ ಸಂವಿಧಾನದ ಮೌಲ್ಯವನ್ನು ಎತ್ತಿ ಹಿಡಿದಿದೆ ಎಂದು ಮೆಚ್ಚುಗೆ ಸೂಚಿಸಿದರು.

ನಾವೇ ನಂಬರ್ ಒನ್: ಸಿಎಂ
ನಾವು ಎಲ್ಲಾ ಜಾತಿ, ಎಲ್ಲಾ ಧರ್ಮ ಮತ್ತು ಎಲ್ಲಾ ಪಕ್ಷದವರಿಗಾಗಿ ಜಾರಿಗೆ ತಂದ ಗ್ಯಾರಂಟಿ ಕಾರ್ಯಕ್ರಮಗಳಿಂದ ರಾಜ್ಯದ ಜನತೆ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಸ್ಥಾನಕ್ಕೆ ಏರಿದ್ದಾರೆ. ತಲಾ ಆದಾಯದಲ್ಲಿ ದೇಶದಲ್ಲಿ ನಾವೇ ನಂಬರ್ ಒನ್ ಆಗಿರುವುದೇ ರಾಜ್ಯದ ಆರ್ಥಿಕತೆ ಪ್ರಗತಿಯಲ್ಲಿರುವುದಕ್ಕೆ ಸ್ಪಷ್ಟ ಸಾಕ್ಷಿ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

3 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

3 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

3 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

6 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

6 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

6 hours ago