ರಾಜ್ಯ

ಜಾತಿ ಸಮೀಕ್ಷೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ : ಸಿಎಂ ಕರೆ

ಗದಗ : ಜಾತಿ ಸಮೀಕ್ಷೆಯಲ್ಲಿ ಪ್ರತಿಯೊಬ್ಬರೂ ಅವರವರ ಜಾತಿ ಹೆಸರನ್ನು ನಮೂದಿಸಬೇಕು. ಹಾಗೆಯೇ ಕುರುಬ ಸಮುದಾಯ ಕೂಡ ಜಾತಿ ಕಾಲಂನಲ್ಲಿ ಕೇವಲ ಕುರುಬ ಎಂದಷ್ಟೆ ದಾಖಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡ ಹಬ್ಬ ದಸರಾ ಉದ್ಘಾಟನೆಗಾಗಿ ಈ ನಾಡಿಗೆ ಬೂಕರ್ ಪ್ರಶಸ್ತಿ ಮೂಲಕ ಘನತೆ ತಂದ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ್ದೆವು. ಇದಕ್ಕೆ ಎರಡು ಬಾರಿ ಸಂಸದರಾಗಿ ಈ ಮಾಜಿ ಆಗಿರುವ ವ್ಯಕ್ತಿ ವಿರೋಧಿಸಿ ಸಣ್ಣತನ‌ ತೋರಿಸಿದರು. ಆದರೆ ಸುಪ್ರೀಂಕೋರ್ಟ್ ಸಂವಿಧಾನದ ಮೌಲ್ಯವನ್ನು ಎತ್ತಿ ಹಿಡಿದಿದೆ ಎಂದು ಮೆಚ್ಚುಗೆ ಸೂಚಿಸಿದರು.

ನಾವೇ ನಂಬರ್ ಒನ್: ಸಿಎಂ
ನಾವು ಎಲ್ಲಾ ಜಾತಿ, ಎಲ್ಲಾ ಧರ್ಮ ಮತ್ತು ಎಲ್ಲಾ ಪಕ್ಷದವರಿಗಾಗಿ ಜಾರಿಗೆ ತಂದ ಗ್ಯಾರಂಟಿ ಕಾರ್ಯಕ್ರಮಗಳಿಂದ ರಾಜ್ಯದ ಜನತೆ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಸ್ಥಾನಕ್ಕೆ ಏರಿದ್ದಾರೆ. ತಲಾ ಆದಾಯದಲ್ಲಿ ದೇಶದಲ್ಲಿ ನಾವೇ ನಂಬರ್ ಒನ್ ಆಗಿರುವುದೇ ರಾಜ್ಯದ ಆರ್ಥಿಕತೆ ಪ್ರಗತಿಯಲ್ಲಿರುವುದಕ್ಕೆ ಸ್ಪಷ್ಟ ಸಾಕ್ಷಿ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

14 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

14 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

14 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

14 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

14 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

17 hours ago