ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ನಟ ದರ್ಶನ್ರನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಹಾಗೂ ಎ1 ಆರೋಪಿ ಪವಿತ್ರ ಗೌಡಗೆ ನ್ಯಾಯಂಗ ಬಂಧನ ನೀಡಿ ಕೋರ್ಟ್ ಆದೇಶ ನೀಡಿದೆ.
ದರ್ಶನ್ ಹಾಗೂ ಗ್ಯಾಂಗ್ನ ಪೊಲೀಸ್ ಕಸ್ಟಡಿ ಇಂದು(ಜೂ.20) ಅಂತ್ಯವಾದ ಹಿನ್ನಲೆಯಲ್ಲಿ ಎಲ್ಲಾ ಆರೋಪಿಗಳನ್ನು ಕೋರ್ಟ್ಗೆ ಹಾಜರು ಪಡಿಸಲಾಗಿತ್ತು. ಕೋರ್ಟ್ನಲ್ಲಿ ಹಾಜರಾದ ಆರೋಪಿಗಳನ್ನು ನ್ಯಾಯಾಧೀಶ ವಿಶ್ವನಾಥ್ ಸಿ.ಗೌಡ ಅವರು ವಿಚಾರಣೆ ನಡೆಸಿದರು.
ದರ್ಶನ್ ಸೇರಿದಂತೆ ನಾಲ್ಕು ಮಂದಿಯನ್ನು ಆರೋಪಿಗಳ ವಿಚಾರಣೆ ಅಗತ್ಯವಿರುವುದರಿಂದ ಎರಡು ದಿನ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪ್ರಕರಣದ ಎ1 ಆರೋಪಿ ನಟಿ ಪವಿತ್ರಗೌಡಗೆ ನ್ಯಾಯಾಂಗ ಬಂಧನ ವಿಧಿಸಲಾಗಿರುವುದರಿಂದ ಪವಿತ್ರ ಪರಪ್ಪನ ಅಗ್ರಹಾರ ಸೇರಲಿದ್ದಾರೆ.
ಆರೋಪಿಗಳಾದ ವಿನಯ್,ಪ್ರದೋಷ್ಮತ್ತು ಧನರಾಜ್ ಪೊಲೀಸ್ ಕಸ್ಟಡಿಯಲ್ಲಿ ದರ್ಶನ್ನೊಂದಿಗೆ ವಿಚಾರಣೆ ಎದುರಿಸಲಿದ್ದಾರೆ. ಉಳಿದ ಆರೋಪಿಗಳು ಪವಿತ್ರಗೌಡ ಜೊತೆ ಜೈಲು ಪಾಲಾಗಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…