ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ ಬಳಿಕ ಇದೇ ಮೊದಲ ಬಾರಿಗೆ ಸ್ಯಾಂಡಲ್ವುಡ್ ನಟ ವಿಜಯ್ ರಾಘವೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ರೇಣುಕಾಸ್ವಾಮಿ ಕ್ರೂರ ಕೊಲೆ ಕೇಸ್ನಲ್ಲಿ ದರ್ಶನ್ ಸೇರಿ ಒಟ್ಟು 17 ಆರೋಪಿಗಳು ಜೈಲಿನಲ್ಲಿದ್ದಾರೆ. ನಟ ದರ್ಶನ್ ಜೈಲಿಗೆ ಹೋಗುತ್ತಿದ್ದಂತೆ ಸ್ಯಾಂಡಲ್ವುಡ್ ನಟ- ನಟಿಯರು, ಕುಟುಂಬಸ್ಥರು, ಆತ್ಮೀಯರು ಪರಪ್ಪನ ಅಗ್ರಹಾರಕ್ಕೆ ಭೇಟಿ ಕೊಡುತ್ತಿದ್ದಾರೆ. ಈ ಬಗ್ಗೆ ಹಲವಾರು ಮಂದಿ ಭಿನ್ನ ವಿಭಿನ್ನವಾದ ಪ್ರತಿಕ್ರಿಯೆಗಳನ್ನು ಕೊಡುತ್ತಿದ್ದಾರೆ.
ಈಗ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಜಯ್ ರಾಘವೇಂದ್ರ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿರೋದು ನೋವು ತರಿಸಿದೆ. ದರ್ಶನ್ ನಮ್ಮ ಕುಟುಂಬದವರು. ನಮ್ಮ ಸೀನಿಯರ್. ದಯವಿಟ್ಟು ಈ ವಿಚಾರದಿಂದ ಎಲ್ಲರೂ ಹೊರಗೆ ಬರಬೇಕು. ಇದನ್ನು ನಾನು ಬೆಳವಣಿಗೆ ಅಂತಾ ಕರಿಯೋಕೆ ಇಷ್ಟ ಪಡಲ್ಲ. ಎಲ್ಲಿ ನೋಡಿದ್ರೂ ಬರೀ ರೇಣುಕಾಸ್ವಾಮಿ ಪ್ರಕರಣದ ಸುದ್ದಿಯೇ ಓಡಾಡ್ತಿದೆ. ಡೆವಿಲ್ ಸಿನಿಮಾ ನಿಂತಿರುವ ಪರಿಣಾಮ ಮಿಲನಾ ಪ್ರಕಾಶ್ ಅವರಿಗೂ ನೋವು ತಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಹಂಪಿ : ಇಲ್ಲಿಗೆ ಸಮೀಪದ ಸಾಣಾಪುರ ಕೆರೆ ಬಳಿ ಕಳೆದ ವರ್ಷ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಂಗಾವತಿಯ…
ಜೈಪುರ : ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ…
ಮೈಸೂರು : ಪಕ್ಷ ಸಂಘಟನೆಗಾಗಿ ಯುವ ಜಾ.ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಫೆ.18 ರಿಂದ ಫೆ.24ರ ವರೆಗೆ ಮೈಸೂರು…
ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್ ಹೈಕಮಾಂಡ್ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ…
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಹೈಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರ ಚುನಾವಣಾ ಆಯ್ಕೆಯನ್ನು ಪ್ರಶ್ನಿಸಿ…
ಬೆಂಗಳೂರು: ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ನಾಳೆ ಸಂಭವಿಸಲಿದೆ.. ಇದನ್ನ ರಿಂಗ್ ಆಫ್ ಫೈರ್ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ…