ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ ಬಳಿಕ ಇದೇ ಮೊದಲ ಬಾರಿಗೆ ಸ್ಯಾಂಡಲ್ವುಡ್ ನಟ ವಿಜಯ್ ರಾಘವೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ರೇಣುಕಾಸ್ವಾಮಿ ಕ್ರೂರ ಕೊಲೆ ಕೇಸ್ನಲ್ಲಿ ದರ್ಶನ್ ಸೇರಿ ಒಟ್ಟು 17 ಆರೋಪಿಗಳು ಜೈಲಿನಲ್ಲಿದ್ದಾರೆ. ನಟ ದರ್ಶನ್ ಜೈಲಿಗೆ ಹೋಗುತ್ತಿದ್ದಂತೆ ಸ್ಯಾಂಡಲ್ವುಡ್ ನಟ- ನಟಿಯರು, ಕುಟುಂಬಸ್ಥರು, ಆತ್ಮೀಯರು ಪರಪ್ಪನ ಅಗ್ರಹಾರಕ್ಕೆ ಭೇಟಿ ಕೊಡುತ್ತಿದ್ದಾರೆ. ಈ ಬಗ್ಗೆ ಹಲವಾರು ಮಂದಿ ಭಿನ್ನ ವಿಭಿನ್ನವಾದ ಪ್ರತಿಕ್ರಿಯೆಗಳನ್ನು ಕೊಡುತ್ತಿದ್ದಾರೆ.
ಈಗ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಜಯ್ ರಾಘವೇಂದ್ರ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿರೋದು ನೋವು ತರಿಸಿದೆ. ದರ್ಶನ್ ನಮ್ಮ ಕುಟುಂಬದವರು. ನಮ್ಮ ಸೀನಿಯರ್. ದಯವಿಟ್ಟು ಈ ವಿಚಾರದಿಂದ ಎಲ್ಲರೂ ಹೊರಗೆ ಬರಬೇಕು. ಇದನ್ನು ನಾನು ಬೆಳವಣಿಗೆ ಅಂತಾ ಕರಿಯೋಕೆ ಇಷ್ಟ ಪಡಲ್ಲ. ಎಲ್ಲಿ ನೋಡಿದ್ರೂ ಬರೀ ರೇಣುಕಾಸ್ವಾಮಿ ಪ್ರಕರಣದ ಸುದ್ದಿಯೇ ಓಡಾಡ್ತಿದೆ. ಡೆವಿಲ್ ಸಿನಿಮಾ ನಿಂತಿರುವ ಪರಿಣಾಮ ಮಿಲನಾ ಪ್ರಕಾಶ್ ಅವರಿಗೂ ನೋವು ತಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…