ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೋಮವಾರ ನಡೆದಿದ್ದು, ದರ್ಶನ್ ಪರ ವಕೀಲರು ಬಲವಾದ ವಾದ ಮಂಡಿಸಿ ಪೊಲೀಸರು ವೈಫಲ್ಯಗಳನ್ನು ತೋರಿಸಿದ್ದಾರೆ. ಹೀಗಾಗಿ, ಎಸ್ಪಿಪಿ ಪ್ರಸನ್ನಕುಮಾರ್ ಪ್ರತಿವಾದಕ್ಕೆ ಮನವಿ ಮಾಡಿದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ನಾಳೆಗೆ(ಅ.9) 57ನೇ ಸಿಸಿಎಚ್ ನ್ಯಾಯಾಲಯ ಮುಂದೂಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೆಲ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯನ್ನು ಮುಗಿಸಿದ ನಂತರ ಆರೋಪಿ ಎ2 ದರ್ಶನ್ ಹಾಗೂ ಎ1 ಪವಿತ್ರಾ ಅವರ ವಕೀಲರು ಪ್ರಕರಣದ ತನಿಖೆಗೆ ಬಗ್ಗೆ ಕೇಳಿದ ಕೆಲವು ಪ್ರಶ್ನೆಗಳಿಗೆ ಎಸ್ಪಿಪಿ ಅವರು ಉತ್ತರ ನೀಡಲು ಪ್ರಾರಂಭಿಸಿದರು.
ಎಸ್ಪಿಪಿ ಅವರ ಸುದೀರ್ಘ ವಾದ ಮಂಡನೆಯ ಸಂದರ್ಭದಲ್ಲಿ ನ್ಯಾಯಾಲಯದ ಸಮಯ ಮೀರಿದ ಕಾರಣ ಹಾಗೂ ಆರೋಪಿಗಳ ಪರ ವಕೀಲರು ಕೇಳಿರುವ ಇನ್ನುಳಿದ ಪ್ರಶ್ನೆಗಳಿಗೆ ಉತ್ತರಿಸಲು ಇನ್ನಷ್ಟು ಸಮಯ ಬೇಕಾಗಿರುವುದರಿಂದ ಎಸ್ಪಿಪಿ ಪ್ರಸನ್ನಕುಮಾರ್ ಅವರ ಮನವಿಯ ಮೇರೆಗೆ ನಾಳೆ(ಅ.9) ಮಧ್ಯಾಹ್ನ 12.30ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ ಎಂದು ಕೋರ್ಟ್ ತಿಳಿಸಿದೆ.
ಮಡಿಕೇರಿ : ಕೊಡಗು ಜಿಲ್ಲೆಯ ಅತ್ಯುನ್ನತ ಶಿಖರವಾದ ತಾಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ ಮಾಡಲು ಹೊರಟಿದ್ದ 36 ವರ್ಷದ ಮಹಿಳೆ ಶರಣ್ಯ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತರಿಗೆ ರಸ್ತೆ ಬದಿಯಲ್ಲಿಯೇ ಚಿರತೆ ಕಾಣಿಸಿಕೊಂಡಿದೆ. ವಾಹನ ಮುಂದೆ…
ಸಿದ್ದಾಪುರ : ಮಾಲ್ದಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲ್ದಾರೆ–ಗುಡ್ಲೂರು ರಸ್ತೆ ಹಾಗೂ ಮೈಲಾಪುರ–ಗುಡ್ಲೂರು ರಸ್ತೆ ಕಾಮಗಾರಿಗಳು ಪೂರ್ಣಗೊಂಡಿದ್ದರೂ, ಕಾಮಗಾರಿಯಲ್ಲಿ ಬಳಸಿದ…
ಬೆಂಗಳೂರು : ಪಶ್ಚಿಮ ಕೊಲ್ಲಿ ರಾಷ್ಟ್ರಗಳ ಯುದ್ಧದಿಂದಾಗಿ ಇದೀಗ ದೇಶದಲ್ಲಿ ಅನಿಲ ಬಿಕ್ಕಟ್ಟು ಎದುರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆ…
24ನೇ ವರ್ಷದ ಕ್ರಿಕೆಟ್ ಪಂದ್ಯಾವಳಿಗೆ ಬೇತ್ರಿ ಮುಕ್ಕಾಟೀರ ಕುಟುಂಬಸ್ಥರಿಂದ ಸಿದ್ದತೆ; 24 ದಿನಗಳ ಕಾಲ ಕ್ರಿಕೆಟ್ ಹಬ್ಬ ಪುನೀತ್ ಮಡಿಕೇರಿ…
ಮುರ್ಖರ ದಿನ ವಾದ ಏಪ್ರಿಲ್ ಒಂದರಂದು ( ಬುಧವಾರ), ಕೆಲವು ಜಾಲತಾಣಗಳಲ್ಲಿ ದೇಶದ ರಾಷ್ಟ್ರೀಯ ಲಾಂಛನದ ಅಡಿಯಲ್ಲಿ,(ಸಿಂಹ ಮತ್ತು ಅಶೋಕ…