ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.
ಇದರ ಪರಿಣಾಮ ನಟ ದರ್ಶನ್ ಸಹ ಕೈದಿಗಳಿಗೆ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ.
ನಟ ದರ್ಶನ್ ಇರುವ ಸೆಲ್ ಬಳಿ ಸಿಸಿ ಕ್ಯಾಮರಾ ಸೇರಿದಂತೆ ಹಲವು ಬಿಗಿ ಭದ್ರತೆ ವಹಿಸಲಾಗಿದೆ. ಒಳಗಿನ ಶೌಚಾಲಯವನ್ನು ಕೂಡ ದರ್ಶನ್ ಅವರೇ ಕ್ಲೀನ್ ಮಾಡಬೇಕು. ಎಲ್ಲಾ ನಿಯಮಗಳಿಂದ ದರ್ಶನ್ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.
ಹೀಗಾಗಿ ನಟ ದರ್ಶನ್ ಸಹ ಕೈದಿಗಳಿಗೆ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ. ದರ್ಶನ್ ಇರುವ ಸೆಲ್ನಲ್ಲಿ ಅನುಕುಮಾರ್, ನಾಗರಾಜು, ಜುಗ್ಗ, ಪ್ರದೋಷ್, ಲಕ್ಷ್ಮಣ್ ಇದ್ದಾರೆ. ನಾಗರಾಜ್ ಒಬ್ಬರನ್ನು ಬಿಟ್ಟು ಉಳಿದ ಆರೋಪಿಗಳಿಗೆ ದರ್ಶನ್ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ ಎನ್ನಲಾಗಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…