ಬೆಂಗಳೂರು: ನಟ ದರ್ಶನ್ರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, 8 ರಿಂದ 10 ಜನ ಆರೋಪಿಗಳನ್ನು ಬೇರೆ ಬೇರೆ ಜೈಲಿಗೆ ಸ್ಥಳಾಂತರಿಸಲಾಗಿದೆ. ಭದ್ರತಾ ದೃಷ್ಟಿಯಿಂದ ಅವರನ್ನು ಶಿಫ್ಟ್ ಮಾಡಲಾಗಿದೆ. ಯಾರನ್ನು ಯಾವ ಜೈಲಿಗೆ ಶಿಫ್ಟ್ ಮಾಡಬೇಕೆಂಬುದನ್ನು ಪೊಲೀಸರೇ ನಿರ್ಧಾರ ಮಾಡಿದ್ದಾರೆ ಎಂದರು.
ಇನ್ನು ದರ್ಶನ್ ಸ್ಥಳಾಂತರ ಮಾಡಿರುವುದು ಅಧಿಕಾರಿಗಳ ತೀರ್ಮಾನವಾಗಿದೆ. ಘಟನೆ ಬಳಿಕ ಪೊಲೀಸರೇ ಈ ಬಗ್ಗೆ ತೀರ್ಮಾನ ಮಾಡಿದ್ದಾರೆ ಎಂದು ಹೇಳಿದರು.
ಇನ್ನು ನಟ ದರ್ಶನ್ ಅವರು ಬಳ್ಳಾರಿ ಜೈಲಿಗೆ ಹೋದ ಬಳಿಕವೇ ಬೇಸರ ವ್ಯಕ್ತಪಡಿಸಿದ್ದು, ನನಗೆ ಜೈಲಿನ ಊಟ ಬೇಡ ಎಂದು ಅಸಮಾಧಾನ ಹೊರಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬಳ್ಳಾರಿ ಜೈಲಿನ ಸೆಲ್ ನೋಡುತ್ತಿದ್ದಂತೆ ತಲೆ ಚಚ್ಚಿಕೊಂಡ ದರ್ಶನ್, ಭಾರೀ ಬೇಸರದಿಂದ ಸೆಲ್ ಒಳಗಡೆ ತೆರಳಿದರು ಎಂದು ಹೇಳಲಾಗುತ್ತಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…