ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ರಾಜಾತಿಥ್ಯದ ವಿಡಿಯೋ ಎಲ್ಲೆಡೆ ವೈರಲ್ ಆದ ಬೆನ್ನಲ್ಲೇ ಸಿಸಿಬಿ ಪೊಲೀಸರು ನಟ ದರ್ಶನ್ ಆಪ್ತ ಧನ್ವೀರ್ ಅವರನ್ನು ವಿಚಾರಣೆ ನಡೆಸಿದ್ದಾರೆ.
ನಿನ್ನೆ ಧನ್ವೀರ್ ಅವರನ್ನು ಕರೆಸಿಕೊಂಡಿದ್ದ ಸಿಸಿಬಿ ಪೊಲೀಸರು ಮೊಬೈಲ್ ವಶಕ್ಕೆ ಪಡೆದು ಸುಮಾರು ಒಂದು ಗಂಟೆಗಳ ಕಾಲ ಪರಿಶೀಲನೆ ನಡೆಸಿದ್ದಾರೆ.
ಇದನ್ನು ಓದಿ: ದರ್ಶನ್ ಹಾಸಿಗೆ, ದಿಂಬಿಗಾಗಿ ಕೋರ್ಟ್ಗೆ ಹೋಗ್ತಾರೆ. ಆದರೆ ಖೈದಿಗಳಿಗೆ ಎಲ್ಲವೂ ಸಿಗುತ್ತೆ: ಪರಮೇಶ್ವರ್ ಸಿಟ್ಟು
ಧನ್ವೀರ್ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳ ವಿಡಿಯೋ ರಿಲೀಸ್ ಮಾಡಿದ್ರಾ ಎಂಬ ಅನುಮಾನದ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪರಿಶೀಲನೆ ವೇಳೆ ಧನ್ವೀರ್ ಮೊಬೈಲ್ನಲ್ಲಿ ಯಾವುದೇ ಸಾಕ್ಷಿ ಸಿಗಲಿಲ್ಲ. ಈ ಹಿನ್ನೆಲೆಯಲ್ಲಿ ಧನ್ವೀರ್ ಅವರನ್ನು ಬಿಟ್ಟು ಕಳುಹಿಸಿರುವ ಪೊಲೀಸರು ಅಗತ್ಯ ಇದ್ದರೆ ಮತ್ತೆ ವಿಚಾರಣೆಗೆ ಬರಬೇಕು ಎಂದು ಸೂಚನೆ ನೀಡಿದ್ದಾರೆ.
ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ…
• ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ • ಇ-ಆಸ್ತಿ ತಂತ್ರಾಂಶದಲ್ಲಿ ಯಾವುದೇ ತೊಡಕಿಲ್ಲ ವಿಧಾನಸಭೆ : ಸದ್ಯದಲ್ಲೇ…
ಹೊಸದಿಲ್ಲಿ : ಇರಾನ್-ಇಸ್ರೇಲ್,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್,ಪೆಟ್ರೋಲ್ ಮತ್ತು ಅಡುಗೆ ಅನಿಲ…
ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ…
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್ ಕಳ್ಳತನ ಸಹ ಹೆಚ್ಚಾಗಿದ್ದು…
ಟೆಹ್ರಾನ್ : ಇರಾನ್- ಇಸ್ರೇಲ್, ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್ ಸುಪ್ರೀಂ…