ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ರಾಜಾತಿಥ್ಯದ ವಿಡಿಯೋ ಎಲ್ಲೆಡೆ ವೈರಲ್ ಆದ ಬೆನ್ನಲ್ಲೇ ಸಿಸಿಬಿ ಪೊಲೀಸರು ನಟ ದರ್ಶನ್ ಆಪ್ತ ಧನ್ವೀರ್ ಅವರನ್ನು ವಿಚಾರಣೆ ನಡೆಸಿದ್ದಾರೆ.
ನಿನ್ನೆ ಧನ್ವೀರ್ ಅವರನ್ನು ಕರೆಸಿಕೊಂಡಿದ್ದ ಸಿಸಿಬಿ ಪೊಲೀಸರು ಮೊಬೈಲ್ ವಶಕ್ಕೆ ಪಡೆದು ಸುಮಾರು ಒಂದು ಗಂಟೆಗಳ ಕಾಲ ಪರಿಶೀಲನೆ ನಡೆಸಿದ್ದಾರೆ.
ಇದನ್ನು ಓದಿ: ದರ್ಶನ್ ಹಾಸಿಗೆ, ದಿಂಬಿಗಾಗಿ ಕೋರ್ಟ್ಗೆ ಹೋಗ್ತಾರೆ. ಆದರೆ ಖೈದಿಗಳಿಗೆ ಎಲ್ಲವೂ ಸಿಗುತ್ತೆ: ಪರಮೇಶ್ವರ್ ಸಿಟ್ಟು
ಧನ್ವೀರ್ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳ ವಿಡಿಯೋ ರಿಲೀಸ್ ಮಾಡಿದ್ರಾ ಎಂಬ ಅನುಮಾನದ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪರಿಶೀಲನೆ ವೇಳೆ ಧನ್ವೀರ್ ಮೊಬೈಲ್ನಲ್ಲಿ ಯಾವುದೇ ಸಾಕ್ಷಿ ಸಿಗಲಿಲ್ಲ. ಈ ಹಿನ್ನೆಲೆಯಲ್ಲಿ ಧನ್ವೀರ್ ಅವರನ್ನು ಬಿಟ್ಟು ಕಳುಹಿಸಿರುವ ಪೊಲೀಸರು ಅಗತ್ಯ ಇದ್ದರೆ ಮತ್ತೆ ವಿಚಾರಣೆಗೆ ಬರಬೇಕು ಎಂದು ಸೂಚನೆ ನೀಡಿದ್ದಾರೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…