ಬೆಂಗಳೂರು: ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.
ಮೇ.26ರಂದು ರಾತ್ರಿ ಪ್ರಶಾಂತ್ ಪೂಜಾರ್ ಮೇಲೆ ಹಲ್ಲೆ ನಡೆದಿತ್ತು. ಹರ್ಷ ಹಾಗೂ ಸುಭಾಷ್ ಎಂಬುವವರು ಪ್ರಶಾಂತ್ ಮೇಲೆ ತೀವ್ರ ಹಲ್ಲೆ ನಡೆಸಿದ್ದರು.
ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ ನಾಗೇಂದ್ರ ಎಂಬುವವನೇ ಹಲ್ಲೆ ನಡೆಸಿದ್ದು, ನಾಗೇಂದ್ರ ಧ್ರುವ ಸರ್ಜಾಗೆ ಚಾಲಕನಾಗಿಯೂ ಕೆಲಸ ಮಾಡಿಕೊಂಡಿದ್ದನು.
ಹಲ್ಲೆ ನಡೆಸಲು ಧ್ರುವಸರ್ಜಾ ಮ್ಯಾನೇಜರ್ ಅಶ್ವಿನ್ ಎಂಬುವವನು ನಾಗೇಂದ್ರಗೆ ಸಾಥ್ ಕೊಟ್ಟಿದ್ದ ಎನ್ನಲಾಗಿದೆ.
ಹಲ್ಲೆಗೊಳಗಾದ ಪ್ರಶಾಂತ್ ಧ್ರುವ ಸರ್ಜಾಗೆ ತುಂಬಾ ಆಪ್ತರಾಗಿದ್ದರು. ಇಬ್ಬರ ನಡುವಿನ ಆಪ್ತತೆಯನ್ನು ನಾಗೇಂದ್ರ ಹಾಗೂ ಅಶ್ವಿನ್ಗೆ ಸಹಿಸಿಕೊಳ್ಳಲು ಆಗುತ್ತಿರಲಿಲ್ಲ ಎನ್ನಲಾಗಿದೆ.
ಇದೇ ಕಾರಣಕ್ಕೆ ಪ್ರಶಾಂತ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಪ್ರಕರಣ ಸಂಬಂಧ ಅಶ್ವಿನ್ನನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…