ಬೆಂಗಳೂರು: ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.
ಮೇ.26ರಂದು ರಾತ್ರಿ ಪ್ರಶಾಂತ್ ಪೂಜಾರ್ ಮೇಲೆ ಹಲ್ಲೆ ನಡೆದಿತ್ತು. ಹರ್ಷ ಹಾಗೂ ಸುಭಾಷ್ ಎಂಬುವವರು ಪ್ರಶಾಂತ್ ಮೇಲೆ ತೀವ್ರ ಹಲ್ಲೆ ನಡೆಸಿದ್ದರು.
ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ ನಾಗೇಂದ್ರ ಎಂಬುವವನೇ ಹಲ್ಲೆ ನಡೆಸಿದ್ದು, ನಾಗೇಂದ್ರ ಧ್ರುವ ಸರ್ಜಾಗೆ ಚಾಲಕನಾಗಿಯೂ ಕೆಲಸ ಮಾಡಿಕೊಂಡಿದ್ದನು.
ಹಲ್ಲೆ ನಡೆಸಲು ಧ್ರುವಸರ್ಜಾ ಮ್ಯಾನೇಜರ್ ಅಶ್ವಿನ್ ಎಂಬುವವನು ನಾಗೇಂದ್ರಗೆ ಸಾಥ್ ಕೊಟ್ಟಿದ್ದ ಎನ್ನಲಾಗಿದೆ.
ಹಲ್ಲೆಗೊಳಗಾದ ಪ್ರಶಾಂತ್ ಧ್ರುವ ಸರ್ಜಾಗೆ ತುಂಬಾ ಆಪ್ತರಾಗಿದ್ದರು. ಇಬ್ಬರ ನಡುವಿನ ಆಪ್ತತೆಯನ್ನು ನಾಗೇಂದ್ರ ಹಾಗೂ ಅಶ್ವಿನ್ಗೆ ಸಹಿಸಿಕೊಳ್ಳಲು ಆಗುತ್ತಿರಲಿಲ್ಲ ಎನ್ನಲಾಗಿದೆ.
ಇದೇ ಕಾರಣಕ್ಕೆ ಪ್ರಶಾಂತ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಪ್ರಕರಣ ಸಂಬಂಧ ಅಶ್ವಿನ್ನನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…