ಬೆಂಗಳೂರು : ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆಗೆ ಕ್ಷಣಗಣನೆ ಪ್ರಾರಂಭವಾಗಿದ್ದ, ದೇಶ-ವಿದೇಶಗಳಲ್ಲೂ ರಾಮನಾಮ ಜಪ ಪ್ರಾರಂಭವಾಗಿದೆ.
ರಾಜಕಾರಣಿಗಳು, ಸಿನಿಮಾತಾರೆಯರೂ ಸೇರಿದಂತೆ ದೇಶದ ಎಲ್ಲಾ ರಾಮ ಭಕ್ತರು ತಮ್ಮದೇ ಆದ ರೀತಿಯಲ್ಲಿ ರಾಮನಿಗೆ ಭಕ್ತಿ ಸಮರ್ಪಿಸುತ್ತಿದ್ದಾರೆ. ಈ ಮಧ್ಯೆ ರಾಮನ ಹಾಡುವ ಮೂಲಕ ಶ್ರೀರಾಮನನ್ನು ನಟ ಜಗ್ಗೇಶ್ ಸ್ಮರಿಸಿದ್ದಾರೆ.
ಈ ಕುರಿತ ವಿಡಿಯೋವೊಂದನ್ನು ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಹಾಡುವ ಮುಖಾಂತರ ರಾಮನ ಬರಮಾಡಿಕೊಳ್ಳೋಣ ಸ್ನೇಹಿತರೆ.
ಜೈ ಶ್ರೀರಾಮ್ ಎಂದು ಹೇಳುತ್ತಲೇ ಜಗ್ಗೇಶ್ ಹಾಡಿದ್ದಾರೆ. ಹಾಡಿನ ಮೂಲಕ ರಾಮನ ಬರಮಾಡಿಕೊಳ್ಳೋಣ ಸ್ನೇಹಿತರೆ ಎಂದಿದ್ದಾರೆ. ಶಾಸ್ತ್ರೀಯವಾಗಿ ಬಂದರು ಸರಿ ಇಲ್ಲದಿದ್ದರು ಸರಿ ರಾಮನಿಗಾಗಿ, ಸಂಕೋಚ ಬಿಟ್ಟು ಯತ್ನಿಸಿ ನಿಮ್ಮ ಸಾಮಾಜಿಕ ಜಾಲತಾಣದಲ್ಲಿ ಟ್ಯಾಗ್ ಮಾಡಿ ಎಂದು ಅಭಿಮಾನಿಗಳಿಗೆ ಜಗ್ಗೇಶ್ ಮನವಿ ಮಾಡಿಕೊಂಡಿದ್ದಾರೆ.
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…