ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗೆ ವಿಶ್ವ ಮಾನ್ಯತೆ ದೊರಕಿಸಿದ ಶಿಸ್ತುಬದ್ಧ ರಾಜಕಾರಣಿ ಎಸ್.ಎಂ.ಕೃಷ್ಣ ಎಂದು ನಟಿ ರಾಧಿಕಾ ಪಂಡಿತ್ ಭಾವುಕ ಪೋಸ್ಟ್ ಮಾಡಿದ್ದಾರೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಭಾವುಕ ಪೋಸ್ಟ್ ಮಾಡಿರುವ ಅವರು, ಬೆಂಗಳೂರಿಗೆ ವಿಶ್ವ ಮಾನ್ಯತೆ ದೊರಕಿಸಿದ ಶಿಸ್ತುಬದ್ಧ ರಾಜಕಾರಣಿ. ಹಸನ್ಮುಖಿ, ಕಲಾಪ್ರೇಮಿಯಾಗಿ ಸದಾ ಕಾಲ ನಮ್ಮ ಕುಟುಂಬವನ್ನು ಪ್ರೋತ್ಸಾಹಿಸಿದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಆತ್ಮಕ್ಕೆ ಶಾಂತಿ ಕೋರುತ್ತೇವೆ. ಓಂ ಶಾಂತಿ ಎಂದು ರಾಧಿಕಾ ಪಂಡಿತ್ ಬರೆದುಕೊಂಡಿದ್ದಾರೆ.
ಕಳೆದ 2016ರಲ್ಲಿ ಯಶ್ ಹಾಗೂ ರಾಧಿಕಾ ಮದುವೆಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಬಂದು ಹಾರೈಸಿದ ಫೋಟೋ ಶೇರ್ ಮಾಡಿ ನಟಿ ಕಂಬನಿ ಮಿಡಿದಿದ್ದಾರೆ.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…