ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗೆ ವಿಶ್ವ ಮಾನ್ಯತೆ ದೊರಕಿಸಿದ ಶಿಸ್ತುಬದ್ಧ ರಾಜಕಾರಣಿ ಎಸ್.ಎಂ.ಕೃಷ್ಣ ಎಂದು ನಟಿ ರಾಧಿಕಾ ಪಂಡಿತ್ ಭಾವುಕ ಪೋಸ್ಟ್ ಮಾಡಿದ್ದಾರೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಭಾವುಕ ಪೋಸ್ಟ್ ಮಾಡಿರುವ ಅವರು, ಬೆಂಗಳೂರಿಗೆ ವಿಶ್ವ ಮಾನ್ಯತೆ ದೊರಕಿಸಿದ ಶಿಸ್ತುಬದ್ಧ ರಾಜಕಾರಣಿ. ಹಸನ್ಮುಖಿ, ಕಲಾಪ್ರೇಮಿಯಾಗಿ ಸದಾ ಕಾಲ ನಮ್ಮ ಕುಟುಂಬವನ್ನು ಪ್ರೋತ್ಸಾಹಿಸಿದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಆತ್ಮಕ್ಕೆ ಶಾಂತಿ ಕೋರುತ್ತೇವೆ. ಓಂ ಶಾಂತಿ ಎಂದು ರಾಧಿಕಾ ಪಂಡಿತ್ ಬರೆದುಕೊಂಡಿದ್ದಾರೆ.
ಕಳೆದ 2016ರಲ್ಲಿ ಯಶ್ ಹಾಗೂ ರಾಧಿಕಾ ಮದುವೆಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಬಂದು ಹಾರೈಸಿದ ಫೋಟೋ ಶೇರ್ ಮಾಡಿ ನಟಿ ಕಂಬನಿ ಮಿಡಿದಿದ್ದಾರೆ.
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…