ಬಳ್ಳಾರಿ: ನೆಲ, ಜಲ, ಭಾಷೆ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು. ಸಾಹೇಬರು ಹೇಳೊದ್ರಲ್ಲಿ ತಪ್ಪೇನಿದೆ ಎಂದು ನಟ ರಮ್ಯಾ ಡಿಸಿಎಂ ಡಿಕೆಶಿ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಈ ಕುರಿತು ಹಂಪಿ ಉತ್ಸವದಲ್ಲಿ ಮಾತನಾಡಿದ ಅವರು, ನೀರಿನ ವಿಚಾರ ಬಂದಾಗ ಕಲಾವಿದರೆಲ್ಲರೂ ಬೆಂಬಲಿಸಬೇಕು. ಡಿಸಿಎಂ ಡಿ.ಕೆ.ಶಿವಕುಮಾರ್ ಅದನ್ನೇ ಹೇಳಿದ್ದಾರೆ. ಅದಕ್ಕೆ ನನ್ನ ಸಹಮಿತವಿದೆ. ಉತ್ತರ ಕರ್ನಾಟಕದ ನದಿಗಳು, ಜಲಾಶಯಗಳ ಬಗ್ಗೆಯೂ ಕಲಾವಿದರು ಮಾತನಾಡಬೇಕು. ಡಾ.ರಾಜ್ಕುಮಾರ್ ನೆಲ, ಜಲ, ಭಾಷೆ ವಿಚಾರದಲ್ಲಿ ಹೋರಾಟ ಮಾಡಿದ್ದಾರೆ ಎಂದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…