malayalam actress
ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಅವರನ್ನು ಕೇರಳ ನ್ಯಾಯಾಲಯ ಇಂದು ದೋಷಮುಕ್ತ ಎಂದು ಘೋಷಣೆ ಮಾಡಿದೆ.
ಆದರೆ ನ್ಯಾಯಾಧೀಶರು ಒಂದಿನಿಂದ ಆರು ಮಂದಿ ಆರೋಪಿಗಳ ವಿರುದ್ಧ ಅತ್ಯಾಚಾರ, ಕ್ರಿಮಿನಲ್ ಪಿತೂರಿ, ಅಪಹರಣ ಹಾಗೂ ಇತರೆ ಅಪರಾಧಗಳನ್ನು ಎಸಗಿದ್ದಾರೆ ಎಂದು ಘೋಷಿಸಿದ್ದಾರೆ. ಅವರನ್ನು ಭಾರತೀಯ ದಂಡ ಸಂಹಿತೆಯಡಿಯಲ್ಲಿ ಕ್ರಿಮಿನಲ್ ಪಿತೂರಿ, ಅಕ್ರಮ ಬಂಧನ, ದೌರ್ಜನ್ಯಕ್ಕೆ ಒಳಗಾದ ಹಲ್ಲೆ, ಅಪಹರಣ, ವಿವಸ್ತ್ರಗೊಳ್ಳಲು ಯತ್ನಿಸುವುದು ಹಾಗೂ ಸಾಮೂಹಿಕ ಅತ್ಯಾಚಾರದ ಆರೋಪಗಳನ್ನು ಹೊರಿಸಲಾಯಿತು.
ಎರ್ನಾಕುಲಂ ಜಿಲ್ಲಾ ಹಾಗೂ ಪ್ರಧಾನ ಸೆಷನ್ಸ್ ನ್ಯಾಯಾಧೀಶ ಹನಿ ಎಂ ವರ್ಗೀಸ್ ಅವರು ಬೆಳಿಗ್ಗೆ 11 ಗಂಟೆಗೆ ತೀರ್ಪು ಪ್ರಕಟಿಸಿದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…