ರಾಜ್ಯ

ನಟಿ ಮೇಲೆ ಅತ್ಯಾಚಾರ ಕೇಸ್‌: ಮಲಯಾಳಂ ಸ್ಟಾರ್‌ ನಟ ದಿಲೀಪ್‌ ಖುಲಾಸೆ

ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್‌ ಅವರನ್ನು ಕೇರಳ ನ್ಯಾಯಾಲಯ ಇಂದು ದೋಷಮುಕ್ತ ಎಂದು ಘೋಷಣೆ ಮಾಡಿದೆ.

ಆದರೆ ನ್ಯಾಯಾಧೀಶರು ಒಂದಿನಿಂದ ಆರು ಮಂದಿ ಆರೋಪಿಗಳ ವಿರುದ್ಧ ಅತ್ಯಾಚಾರ, ಕ್ರಿಮಿನಲ್‌ ಪಿತೂರಿ, ಅಪಹರಣ ಹಾಗೂ ಇತರೆ ಅಪರಾಧಗಳನ್ನು ಎಸಗಿದ್ದಾರೆ ಎಂದು ಘೋಷಿಸಿದ್ದಾರೆ. ಅವರನ್ನು ಭಾರತೀಯ ದಂಡ ಸಂಹಿತೆಯಡಿಯಲ್ಲಿ ಕ್ರಿಮಿನಲ್‌ ಪಿತೂರಿ, ಅಕ್ರಮ ಬಂಧನ, ದೌರ್ಜನ್ಯಕ್ಕೆ ಒಳಗಾದ ಹಲ್ಲೆ, ಅಪಹರಣ, ವಿವಸ್ತ್ರಗೊಳ್ಳಲು ಯತ್ನಿಸುವುದು ಹಾಗೂ ಸಾಮೂಹಿಕ ಅತ್ಯಾಚಾರದ ಆರೋಪಗಳನ್ನು ಹೊರಿಸಲಾಯಿತು.

ಎರ್ನಾಕುಲಂ ಜಿಲ್ಲಾ ಹಾಗೂ ಪ್ರಧಾನ ಸೆಷನ್ಸ್‌ ನ್ಯಾಯಾಧೀಶ ಹನಿ ಎಂ ವರ್ಗೀಸ್‌ ಅವರು ಬೆಳಿಗ್ಗೆ 11 ಗಂಟೆಗೆ ತೀರ್ಪು ಪ್ರಕಟಿಸಿದರು.

ಆಂದೋಲನ ಡೆಸ್ಕ್

Recent Posts

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

4 mins ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

9 mins ago

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

4 hours ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

4 hours ago

ಓದುಗರ ಪತ್ರ: ಕಾಲಾವಕಾಶ ನೀಡಬೇಕು

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಜೆಪಿ ಷಡ್ಯಂತ್ರದಿಂದ ಹಲವು ಪಕ್ಷಗಳು ಒಡಕಿನತ್ತ?

ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…

4 hours ago