ಬೆಳಗಾವಿ: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು ಎಂಬ ಆದಿತ್ಯ ಠಾಕ್ರೆ ಹೇಳಿಕೆ ಅತ್ಯಂತ ಬಾಲಿಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆದಿತ್ಯ ಠಾಕ್ರೆ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಸುವರ್ಣಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮಗೆ ಮಹಾಜನ್ ವರದಿಯೇ ಅಂತಿಮ. ಮಹಾಜನ್ ವರದಿಯನ್ನು ಒಪ್ಪಿಕೊಂಡ ಮೇಲೆ ಮುಗಿಯಿತು. ಯಾರಾದ್ರೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದರು. ಆದಿತ್ಯ ಠಾಕ್ರೆ ನೀಡಿರುವ ಹೇಳಿಕೆ ಸಿಎಂ ಬಾಲಿಶ ಎಂದರು.
ಇನ್ನು MESನವರು ಇದೇ ವಿಚಾರದಲ್ಲಿ ಪುಂಡಾಟಿಕೆ ಮಾಡಿದರೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆಯೇ ಎಂದ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಯಾರೇ ಪುಂಡಾಟಿಕೆ ಮಾಡಿದರೂ ಸುಮ್ಮನಿರಲ್ಲ ಎಂದು ಎಚ್ಚರಿಕೆ ನೀಡಿದರು.
ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…
ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…
ಹನೂರು : ತಾಲೂಕಿನ ಬಿ.ಆರ್.ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡು ಸುಮಾರು 20 ಎಕರೆಗೂ…
ಜಕಾರ್ತಾ : ಇಂಡೋನೇಷ್ಯಾದ ಉತ್ತರ ಮೊಲುಕ್ಕಾ ಸಮುದ್ರ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.4ರಷ್ಟು…
ಹನೂರು : ಏಕ ಕಾಲದಲ್ಲಿ ಬುಧವಾರ ತಡರಾತ್ರಿ ಕಾಡಾನೆಗಳು ರೈತರ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳ ಮೇಲೆ ದಾಳಿ ನಡೆಸಿ ಸುಮಾರು…
ಮೈಸೂರು : ಸ್ಪರ್ಧಾತ್ಮಕ ಜಗತ್ತು ಸಾಗರದಂತೆ. ಇವತ್ತಿನ ಸ್ಪರ್ಧಾತ್ಮಕ ಸಮಾಜದಲ್ಲಿ ಹೆಚ್ಚಿನ ಬದಲಾವಣೆಗಳು, ಒತ್ತಡಗಳಿದ್ದು, ಎಲ್ಲದಕ್ಕೂ ಸಿದ್ಧರಿರಬೇಕು. ನಿರಂತರ ಅಭ್ಯಾಸ…