ಬೆಂಗಳೂರು: ದುಷ್ಟ ಶಕ್ತಿ ಎದುರು ಸತ್ಯದ ಜಯ. ಸರ್ಕಾರವನ್ನು ಅಸ್ಥಿರಗೊಳಿಸಲು ಮೋಸ ಮತ್ತು ವಾಮಮಾರ್ಗದಿಂದ ಯತ್ನಿಸುತ್ತಿರುವ ದುಷ್ಟಶಕ್ತಿಗಳನ್ನು ತಾಯಿ ಚಾಮುಂಡೇಶ್ವರಿ ನಿಗ್ರಹಿಸಲಿ ಎಂದು ಎಲ್ಲಾ ಪತ್ರಿಕೆಗಳಲ್ಲಿ ಇಂದು ಮುಖಪುಟಗಳಲ್ಲಿಯೇ ಕಾಂಗ್ರೆಸ್ ಜಾಹೀರಾತು ನೀಡಿ ವಿರೋಧ ಪಕ್ಷಗಳಿಗೆ ತಿರುಗೇಟು ನೀಡಿದೆ.
ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸುತ್ತವೆ. ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಷಡ್ಯಂತ್ರ ನಡೆಸುತ್ತಿವೆ. ಆದರೆ, ಈ ಮಧ್ಯೆ ಕಾಂಗ್ರೆಸ್ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸರ್ಕಾರದಿಂದ ಶುಭಾಶಯ ಕೋರುವ ವಿರೋಧ ಪಕ್ಷಗಳಿಗೆ ಕೌಂಟರ್ ಕೊಟ್ಟಿದೆ. ಅಲ್ಲದೇ, ಮೋಸದಿಂದ ಹಾಗೂ ವಾಮಮಾರ್ಗದಿಂದ ಸರ್ಕಾರವನ್ನು ಅಸ್ಥಿರಗೊಳಿಸುವ ಯಾವ ಪ್ರಯತ್ನವೂ ಸಾಧ್ಯವಿಲ್ಲ ಎಂದು ಹೇಳಿದೆ.
ಕಾಂಗ್ರೆಸ್ ಪಕ್ಷ ಎಲ್ಲಾ ಪತ್ರಿಕೆಗಳಲ್ಲಿ ಬೆಳ್ಳಂಬೆಳಿಗ್ಗೆ ಜಾಹೀರಾತು ನೀಡಿ ಶುಭಾಶಯ ಕೋರಿದ್ದು, ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ಗೆ ಟಾಂಗ್ ನೀಡಿದೆ.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…