ಬೆಂಗಳೂರು: ದುಷ್ಟ ಶಕ್ತಿ ಎದುರು ಸತ್ಯದ ಜಯ. ಸರ್ಕಾರವನ್ನು ಅಸ್ಥಿರಗೊಳಿಸಲು ಮೋಸ ಮತ್ತು ವಾಮಮಾರ್ಗದಿಂದ ಯತ್ನಿಸುತ್ತಿರುವ ದುಷ್ಟಶಕ್ತಿಗಳನ್ನು ತಾಯಿ ಚಾಮುಂಡೇಶ್ವರಿ ನಿಗ್ರಹಿಸಲಿ ಎಂದು ಎಲ್ಲಾ ಪತ್ರಿಕೆಗಳಲ್ಲಿ ಇಂದು ಮುಖಪುಟಗಳಲ್ಲಿಯೇ ಕಾಂಗ್ರೆಸ್ ಜಾಹೀರಾತು ನೀಡಿ ವಿರೋಧ ಪಕ್ಷಗಳಿಗೆ ತಿರುಗೇಟು ನೀಡಿದೆ.
ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸುತ್ತವೆ. ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಷಡ್ಯಂತ್ರ ನಡೆಸುತ್ತಿವೆ. ಆದರೆ, ಈ ಮಧ್ಯೆ ಕಾಂಗ್ರೆಸ್ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸರ್ಕಾರದಿಂದ ಶುಭಾಶಯ ಕೋರುವ ವಿರೋಧ ಪಕ್ಷಗಳಿಗೆ ಕೌಂಟರ್ ಕೊಟ್ಟಿದೆ. ಅಲ್ಲದೇ, ಮೋಸದಿಂದ ಹಾಗೂ ವಾಮಮಾರ್ಗದಿಂದ ಸರ್ಕಾರವನ್ನು ಅಸ್ಥಿರಗೊಳಿಸುವ ಯಾವ ಪ್ರಯತ್ನವೂ ಸಾಧ್ಯವಿಲ್ಲ ಎಂದು ಹೇಳಿದೆ.
ಕಾಂಗ್ರೆಸ್ ಪಕ್ಷ ಎಲ್ಲಾ ಪತ್ರಿಕೆಗಳಲ್ಲಿ ಬೆಳ್ಳಂಬೆಳಿಗ್ಗೆ ಜಾಹೀರಾತು ನೀಡಿ ಶುಭಾಶಯ ಕೋರಿದ್ದು, ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ಗೆ ಟಾಂಗ್ ನೀಡಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…